ವಾಲ್ಮೀಕಿ ಸಮಾಜಕ್ಕೆ ಪ್ರತ್ಯೇಕ ರೆಜಿಮೆಂಟ್: ಪಾದಯಾತ್ರೆ
Team Udayavani, Feb 7, 2021, 2:45 PM IST
ಲಿಂಗಸುಗೂರು: ವಾಲ್ಮೀಕಿ ನಾಯಕ ಸಮಾಜಕ್ಕೆ ಪ್ರತ್ಯೇಕ ರೆಜಿಮೆಂಟ್ಗೆ ಸ್ಥಾಪಿಸುವಂತೆ ಒತ್ತಾಯಿಸಿ ಶರಣು ಸುರಪೂರಕರ್ ನೇತೃತ್ವದಲ್ಲಿ ಮಸ್ಕಿಯಿಂದ ಸುರುಪುರ ವರೆಗೆ ಆರಂಭಿಸಿದ ಪಾದಯಾತ್ರೆಗೆ ಶನಿವಾರ ಪಟ್ಟಣದಲ್ಲಿ ನಾಯಕ ಸಮಾಜದ ಮುಖಂಡರು ಸ್ವಾಗತಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ನಾಯಕ ಸಂಸ್ಥಾನಗಳು ತಮ್ಮದೇ ಆದ ಕೊಡುಗೆ ನೀಡಿವೆ. ನಾಯಕ ಸಮಾಜದ ಯುವಕರು ಸೈನ್ಯದಲ್ಲಿ ಸೇರಿಕೊಂಡು ದೇಶ ಸೇವೆ ಮಾಡಲು ಪ್ರೇರಣೆಗಾಗಿ ಭಾರತೀಯ ಸೇನೆಯಲ್ಲಿ ನಾಯಕರಿಗೆ ಪ್ರತ್ಯೇಕ ರೆಜಿಮೆಂಟ್ ಸ್ಥಾಪಿಸುವುದು ಅಗತ್ಯವಾಗಿದೆ.
ಇದನ್ನೂ ಓದಿ:16 ಗ್ರಾಪಂ ಬಿಜೆಪಿಗೆ, 5ರಲ್ಲಿ ಕಾಂಗ್ರೆಸ್ ಪಾರಮ್ಯ
ಈಗಾಗಲೇ ಸಿಖ್, ಗೋರಾಕ್ ರೆಜಿಮೆಂಟ್ನಂತೆ ವಾಲ್ಮೀಕಿ ರೆಜಿಮೆಂಟ್ ಸ್ಥಾಪಿಸಬೇಕು ಎಂದು ಆಗ್ರಹಿಸಿ ಫೆ.5ರಂದು ಮಸ್ಕಿಯಿಂದ ಪಾದಯಾತ್ರೆ ಆರಂಭಗೊಂಡು ಫೆ.8ಕ್ಕೆ ಸುರುಪುರವರಿಗೂ ಪಾದಯಾತ್ರೆ ಕೊನೆಗೊಳ್ಳಲಿದೆ. ಉಸ್ಕಿಹಾಳದ ಆತ್ಮಾನಂದ ಗುರೂಜಿ, ಚಂದ್ರು ನಾಯಕ, ಹನುಮಂತ ನಾಯಕ, ಅಂಜಿ ನಾಯಕ, ನಾಗಪ್ಪ, ಪ್ರಭಾಕರ್ ಸೂಗೂರುಸೇರಿದಂತೆ ಇನ್ನೂ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!