ಕೆಸರಲ್ಲೇ ವಾರದ ಸಂತೆ-ಆಕ್ರೋಶ
Team Udayavani, Nov 14, 2021, 5:05 PM IST
ಲಿಂಗಸುಗೂರು: ಪಟ್ಟಣದಲ್ಲಿ ವಾರದ ಸಂತೆ ಗಲೀಜಿನಲ್ಲೇ ನಡೆಯುತ್ತಿದೆ. ಸ್ವತ್ಛತೆಗೆ ನಿಗಾವಹಿಸಬೇಕಾದ ಪುರಸಭೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ವಾರದ ಸಂತೆಯ ಪ್ರಾಂಗಣದಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಈ ಗಲೀಜು ನೀರಲ್ಲೇ ಕುಳಿತು ತರಕಾರಿ ಮಾರಾಟ-ಖರೀದಿ ಮಾಡಬೇಕಾಗಿದೆ. ಪ್ರತಿವರ್ಷ ವಾರದ ಸಂತೆ ಹರಾಜಿನಿಂದ ಪುರಸಭೆ ಲಕ್ಷಾಂತರ ರೂ. ಆದಾಯ ಬರುತ್ತಿದ್ದರೂ ಪುರಸಭೆ ಆಡಳಿತ ಮಂಡಳಿ ವಾರದ ಸಂತೆ ಸ್ವತ್ಛತೆಗೆ ಮಾತ್ರ ಆಸಕ್ತಿ ತೋರುತ್ತಿಲ್ಲ ಇದರಿಂದ ಸಂತೆ ರೋಗಗಳ ತಾಣವಾಗಿದೆ. ಆದ್ದರಿಂದ ಪುರಸಭೆ ಮುಖ್ಯಾಧಿಕಾರಿಗಳು ಈ ಕುರಿತು ಗಮನ ಹರಿಸಿ ವಾರದ ಸಂತೆ ಪ್ರಾಂಗಣ ಸ್ವತ್ಛಗೊಳಿಸಿ ಅಗತ್ಯ ಸೌಲಭ್ಯ ಒದಗಿಸುವಂತೆ ಪುರಸಭೆ ಮಾಜಿ ಅಧ್ಯಕ್ಷ ಖಾದರಪಾಶಾ, ಕರವೇ ಅಧ್ಯಕ್ಷ ಖಾದರಪಾಶಾ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ