ಮತದಾನ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆ ಕಡ್ಡಾಯ


Team Udayavani, Jul 26, 2022, 4:54 PM IST

19ID

ರಾಯಚೂರು: ಸಾರ್ವಜನಿಕರು ಮತದಾನದ ಗುರುತಿನ ಚೀಟಿಗೆ ಆಧಾರ್‌ ಕಾರ್ಡ್‌ ಸಂಖ್ಯೆಯನ್ನು ಕಡ್ಡಾಯವಾಗಿ ನೋಂದಣಿ ಮಾಡಿಸುವ ಪ್ರಕ್ರಿಯೆಗೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಅಗತ್ಯ ನೆರವು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಕೆ.ಆರ್‌.ದುರುಗೇಶ್‌ ತಿಳಿಸಿದರು.

ನಗರದ ಡಿಸಿ ಕಚೇರಿಯ ವಿಡಿಯೋ ಕಾನ್ಪರೆನ್ಸ್‌ ಸಭಾಂಗಣದಲ್ಲಿ ಸೋಮವಾರ ಕೇಂದ್ರ ಚುನಾವಣೆ ಆಯೋಗ ಆದೇಶದ ಪ್ರಕಾರ ಗುರುತಿನ ಚೀಟಿಗೆ ಆಧಾರ್‌ ನೋಂದಣಿಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು.

ಆ.1ರಿಂದ ಡಿ.31ವರೆಗೆ ಹೊಸ ಮತದಾರರು ಸೇರ್ಪಡೆ ಹಾಗೂ ಮತದಾನ ಗುರುತಿನ ಚೀಟಿಗೆ ಆಧಾರ್‌ ನೋಂದಣಿ ಮಾಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿಇಒ, ಡಿಇಒ ಹಾಗೂ ಇಆರ್‌ಒಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ವಿಶೇಷ ಶಿಬಿರಗಳನ್ನು ನಡೆಸಲಾಗುವುದು. ಇದಕ್ಕೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸರ್ಕಾರೇತರ ಸಂಸ್ಥೆ (ಎನ್‌ ಜಿಒ) ಗಳು ಸಹಕರಿಸಬೇಕು ಎಂದರು.

ಕೇಂದ್ರ ಹಾಗೂ ರಾಜ್ಯ ಚುನಾವಣೆ ಆದೇಶ ಪ್ರಕಾರ ಮತದಾನ ಗುರುತಿನ ಚೀಟಿಗೆ ಆಧಾರ್‌ ನೋಂದಣಿ ಮಾಡುವುದು ಕಡ್ಡಾಯ. ಗರುಡ ಮತ್ತು ವಿಎಚ್‌ ಆ್ಯಪ್‌ಗ್ಳ ಮೂಲಕ ನೋಂದಣಿ ಮಾಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಬೇಕು. ಅಲ್ಲದೆ ಈ ಕುರಿತು ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಆಫ್‌ಲೈನ್‌ನಲ್ಲಿ 6ಬಿ ಫಾರಂನಲ್ಲಿ ಮತದಾರರಿಂದ ಸ್ವಯಂ ಪ್ರೇರಣೆ ಮೂಲಕ ಆಧಾರ್‌ ಸಂಖ್ಯೆ ಸಂಗ್ರಹಿಸಲು ಮನೆ-ಮನೆಗೆ ಬಿಎಲ್‌ ಒಗಳನ್ನು ನೇಮಿಸುತ್ತೇವೆ. ಆಧಾರ್‌ ಕಾರ್ಡ್‌ ಎಲ್ಲ ಭಾರತೀಯ ನಾಗರಿಕರಿಗೆ ಅತ್ಯಗತ್ಯ ದಾಖಲೆಯಾಗಿದೆ. ಇದು ಗುರುತಿನ ಪ್ರಾಥಮಿಕ ರೂಪವಾಗಿದೆ. ಮತ್ತು ಡ್ರೈವಿಂಗ್‌ ಲೈಸೆನ್ಸ್‌, ಪ್ರಯಾಣ ಟಿಕೆಟ್‌ಗಳು ಮತ್ತು ಮುಂತಾದ ಸೇವೆಗಳ ಸಮೂಹ ಪಡೆಯುವ ಅಗತ್ಯವಿದೆ ಎಂದರು. ವಿವಿಧ ಪಕ್ಷದ ವಕ್ತಾರರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.