ಆರ್ ಟಿಒ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ
Team Udayavani, Dec 27, 2019, 2:25 PM IST
ರಾಯಚೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಂಡ ದಾಳಿ ಶುಕ್ರವಾರ ನಡೆಸಿದೆ.
ಕಚೇರಿಯಲ್ಲಿ ಸಾಕಷ್ಟು ಅಕ್ರಮ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು.
ಎಸಿಬಿ ಡಿವೈಎಸ್ಪಿ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ ಸುಮಾರು 30 ಜನ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದಾಳಿಯಲ್ಲಿ ಬಳ್ಳಾರಿ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಾರ್ವಜನಿಕರಿಗೆ ಕಚೇರಿಯೊಳಗೆ ಪ್ರವೇಶ ನಿರ್ಬಂಧ ಹೇರಿದ್ದು, ಅಗತ್ಯ ದಾಖಲೆಗಳು ಪರಿಶೀಲನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!