ರೈತರ ಮನೆ ಬಾಗಿಲಿಗೆ ಕೃಷಿ ಇಲಾಖೆ ಮಾಹಿತಿ


Team Udayavani, Jul 4, 2022, 1:13 PM IST

12farmers

ಮಾನ್ವಿ: ಕೃಷಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಕೃಷಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ನೀಡಲಿದ್ದಾರೆ. ರೈತರು ಸಂಪ್ರದಾಯಿಕ ಕೃಷಿಯ ಜೊತೆಗೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಾಗ ಮಾತ್ರ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುತ್ತದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ತಿಳಿಸಿದರು.

ತಾಲೂಕಿನ ರಾಜಲಬಂಡ ಗ್ರಾಮದ ಪ್ರವಾಸಿ ಮಂದಿರದಲ್ಲಿ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರವು ರೈತರಿಗೆ ಅವರ ಗ್ರಾಮದಲ್ಲಿಯೇ ಸಮಗ್ರವಾದ ಮಾಹಿತಿ ನೀಡುವ ಸಲುವಾಗಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಹುಸೇನಸಾಹೆಬ್‌ ಮಾತನಾಡಿ, ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥವು ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಚರಿಸಿ ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದು ಮಣ್ಣು ಶಕ್ತಿ ಯೋಜನೆ ಅಡಿಯಲ್ಲಿ ಮಣ್ಣಿನ ಆರೋಗ್ಯ ಪರೀಕ್ಷೆ, ರೈತರು ಬೆಳೆಯುವ ವಿವಿಧ ಬೆಳೆಗಳಿಗೆ ವಿಮೆ ಸೌಲಭ್ಯದ ಬಗ್ಗೆ ಮಾಹಿತಿ, ಮುಂಗಾರು ಹಂಗಾಮಿನಲ್ಲಿ ಬೆಳೆಯಬಹುದಾದ ಬೆಳೆಗಳ ಸಂಪೂರ್ಣ ಮಾಹಿತಿ, ಸಮಗ್ರ ಕೃಷಿ ಪದ್ಧತಿ, ಬೆಳೆ ಸಂರಕ್ಷಣೆ, ಬೀಜ ವಿತರಣೆಯ ಮಾಹಿತಿ, ಸಾವಯವ ಕೃಷಿ ಬಗ್ಗೆ ರೈತರಿಗೆ ನೀಡಲಾಗುವುದು ಎಂದು ತಿಳಿಸಿದರು.

ಕೃಷಿಗೆ ಸಂಬಂಧಿಸಿದ ಮಾಹಿತಿ ಕರ ಪತ್ರಗಳನ್ನು ಶಾಸಕರು ಬಿಡುಗಡೆಗೊಳಿಸಿದರು. ತಾಪಂ ಇಒ ಅಣ್ಣರಾವ್‌, ತಹಶೀಲ್ದಾರ್‌ ಚಂದ್ರಕಾಂತ್‌ ಎಲ್‌.ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ, ಶಿಶು ಅಭಿವೃದ್ಧಿ ಅಧಿಕಾರಿ ಸುಭದ್ರದೇವಿ, ತಾ.ಆರೋಗ್ಯಧಿಕಾರಿ ಡಾ| ಚಂದ್ರಶೇಖರಯ್ಯ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.