ದೇಶದಲ್ಲೇ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡಿ

ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳು

Team Udayavani, Mar 18, 2022, 3:43 PM IST

3

ರಾಯಚೂರು: ಯುದ್ಧಪೀಡಿತ ಉಕ್ರೇನ್‌ ದೇಶ ದಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳು ಭಾರತದಲ್ಲೇ ವ್ಯಾಸಂಗ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಗುರುವಾರ ಮನವಿ ಸಲ್ಲಿಸಿದರು.

ಉಕ್ರೇನ್‌ನಲ್ಲಿ ಓದುತ್ತಿರುವ ಜಿಲ್ಲೆಯ 17 ವಿದ್ಯಾ ರ್ಥಿಗಳಲ್ಲಿ ಬಹುತೇಕರು ಡಿಸಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ನಾವು ವೈದ್ಯಕೀಯ ವ್ಯಾಸಂಗಕ್ಕೆಂದು ಉಕ್ರೇನ್‌ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿದ್ದವು. ಆದರೆ, ಈಗ ಅಲ್ಲಿ ಯುದ್ಧ ನಡೆಯುತ್ತಿದ್ದು, ಮರಳಿ ನಮ್ಮ ತಾಯ್ನಾಡಿಗೆ ಬಂದಿದ್ದೇವೆ. ಆದರೆ, ನಮ್ಮ ವ್ಯಾಸಂಗ ಪೂರ್ಣಗೊಂಡಿಲ್ಲ. ಮರಳಿ ಹೋಗಬೇಕೆಂದರೆ ಅಲ್ಲಿನ ಪರಿಸ್ಥಿತಿ ಕೈ ಮೀರಿ ಹೋಗಿದೆ. ಹೀಗಾಗಿ ಭಾರತೀಯ ವೈದ್ಯ ಕೀಯ ಕಾಲೇಜುಗಳಲ್ಲೇ ನಮಗೆ ಮುಂದಿನ ವ್ಯಾಸಂಗ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ರಷ್ಯಾ ಮತ್ತು ಉಕ್ರೇನ್‌ ನಡುವಿನ ಈವರೆಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಾತಾವರಣ ತಿಳಿಯಾ ಗಲು ಸಾಕಷ್ಟು ಸಮಯ ಬೇಕಾಗಬಹುದು ಎನ್ನುವಂ ತಿದೆ. ಈ ಯುದ್ಧದಿಂದಾಗಿ ನಮ್ಮ ವ್ಯಾಸಂ ಗವೂ ನಿಂತು ಹೋಗಿದೆ. ಐರೋಪ್ಯ ದೇಶಗಳಲ್ಲಿನ ಯುದ್ಧ ಪರಿಸ್ಥಿತಿ ಮುಂದಿನ ವರ್ಷಗಳವರೆಗೂ ಮುಂದುವರಿ ಯುವ ಸಾಧ್ಯತೆಗಳೇ ಹೆಚ್ಚಾಗಿದೆ. ಅಲ್ಲದೇ, ಉಕ್ರೇನ್‌ ನಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಅಲ್ಲಿ ಪರಿಸ್ಥಿತಿ ಮೊದಲಿನಂತಾಗಲು ಬಹಳ ವರ್ಷಗಳೇ ಬೇಕಾಗ ಬಹುದು. ಇಂಥ ಸನ್ನಿವೇಶದಲ್ಲಿ ನಮ್ಮ ಹೆತ್ತವರು ಅಲ್ಲಿಗೆ ಮರಳಿ ಕಳುಹಿಸಲು ಆತಂಕ ಪಡುತ್ತಿ ದ್ದಾರೆ. ಹೀಗಾಗಿ ಉಳಿದ ವ್ಯಾಸಂಗವನ್ನು ಭಾರತದಲ್ಲೇ ಮುಂದುವರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.