ರಾಯಚೂರು: ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಬದು ನಿರ್ಮಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು, ಕಳೆ ಕೀಳುವ ಕಾಯಕದಲ್ಲಿ ತೊಡಗಿದ್ದಾರೆ.

Team Udayavani, Jul 15, 2021, 7:04 PM IST

Rain

ರಾಯಚೂರು: ಬಯನ್‌ ಬೆಂಗಾಲದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜೋರು ಮಳೆ ಸುರಿಯುತ್ತಿದೆ. 15ರವರೆಗೆ ನಿರೀಕ್ಷಿಸಿದ್ದ ಮಳೆ ಇನ್ನೂ ಮೂರ್‍ನಾಲ್ಕು ದಿನ ಸುರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರಿದ್ರಾ ಮಳೆಯಿಂದ ಕೃಷಿ ಚಟುವಟಿಕೆಗಳು ಆಗಲೇ ಚುರುಕು ಪಡೆದಿದ್ದವು. ಆದರೆ, ಈ ತೂಫಾನ್‌ ನಿಂದ ನೀರಿಲ್ಲದೇ ಒಣಗುತ್ತಿದ್ದ ಬೆಳೆಗಳಿಗೆ ಜೀವ ಕಳೆ ಬಂದಿದೆ. ಮಳೆ ಅಗತ್ಯಕ್ಕಿಂತ ಹೆಚ್ಚಾದರೂ ಬೆಳೆ ಕೊಳೆಯುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಸೋಮವಾರ ಸಂಜೆಯಿಂದಲೇ ಜಿಲ್ಲೆಯಲ್ಲಿ ಮಳೆ ಶುರುವಾಗಿದೆ. ಮಂಗಳವಾರ, ಬುಧವಾರ ಜೋರಾಗಿದೆ. ಮಂಗಳವಾರ ಒಂದೇ ದಿನ 12 ಮಿ.ಮೀ ಮಳೆ ಸುರಿದಿದೆ. ಬುಧವಾರ ಕೂಡ ಉತ್ತಮ ಮಳೆ ಸುರಿದಿದೆ. ಆದರೆ, ಇಡೀ ಜಿಲ್ಲಾದ್ಯಂತ ಏಕ ರೂಪದಲ್ಲಿ ಮಳೆಯಾಗಿಲ್ಲ. ಕೆಲವೆಡೆ ಸಣ್ಣ ಪ್ರಮಾಣದಲ್ಲಿದ್ದರೆ ಕೆಲವೆಡೆ ಜೋರಾಗಿದೆ.

ಮೂರ್‍ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗುರುವಾರದ ಬಳಿಕ ಮಳೆ ಪ್ರಮಾಣ ತಗ್ಗಬೇಕಿತ್ತು. ಆದರೆ, ಈಗಿನ ಮಾಹಿತಿ ಇನ್ನೂ ಮೂರ್‍ನಾಲ್ಕು ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ ಬಹುತೇಕ ಮುಂಗಾರು ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಮಳೆಗಾಗಿ ಕಾದಿದ್ದ ರೈತರಿಗೆ ಇದು ವರವಾಗಿ ಪರಿಣಮಿಸಿದೆ. ಹತ್ತಿ, ತೊಗರಿ ಬಿತ್ತನೆ ಹೆಚ್ಚಾಗಿದೆ. ಈ ಕಾರಣಕ್ಕೆ ರೈತರು ಮಳೆಯಲ್ಲೇ ಹೊಲದ ಚಟುವಟಿಕೆ ಮುಂದುವರಿಸಿದ್ದು, ಬದು ನಿರ್ಮಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು, ಕಳೆ ಕೀಳುವ ಕಾಯಕದಲ್ಲಿ ತೊಡಗಿದ್ದಾರೆ.

ಜನಜೀವನ ಅಸ್ತವ್ಯಸ್ತ: ಈಗ ತಾನೆ ಲಾಕ್‌ ಡೌನ್‌ ತೆರವುಗೊಂಡಿದ್ದು ಎಲ್ಲೆಡೆ ಮಾರುಕಟ್ಟೆ ವ್ಯಾಪಾರ-ವಹಿವಾಟಿಗೆ ಮುಕ್ತವಾಗಿತ್ತು. ಆದರೆ, ಜಿಟಿ ಜಿಟಿ ಮಳೆ ಸುರಿಯುತ್ತಿರುವುದು ವ್ಯಾಪಾರ-ವಹಿವಾಟು ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಜನ ಎಂದಿನಂತೆ ಹೊರಗೆ ಓಡಾಡುವುದು ಕಡಿಮೆಯಾಗಿದೆ. ಇದರಿಂದ ವ್ಯಾಪಾರ-ವಹಿವಾಟು ಕೂಡ ಮಂಕಾಗಿದೆ ಎನ್ನುತ್ತಾರೆ ವರ್ತಕರು. ಇನ್ನೂ ಮೂರ್‍ನಾಲ್ಕು ಮಳೆ ಮುಂದುವರಿದರೆ ನಮಗೆ ಲಾಕ್‌ಡೌನ್‌ನಲ್ಲೇ ಇದ್ದ ಸ್ಥಿತಿ ಅನುಭವಕ್ಕೆ ಬರುತ್ತಿದೆ ಎನ್ನುತ್ತಿದ್ದಾರೆ.

ಮಲೆನಾಡಿನ ವಾತಾವರಣ ನಿರ್ಮಾಣಗೊಂಡಿದೆ. ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಈ ಮಳೆ ಮುಂದಿನ ಮೂರ್‍ನಾಲ್ಕು ದಿನಗಳವರೆಗೆ ಬರುವ ಸಾಧ್ಯತೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯಲ್ಲೂ ಸರಾಸರಿ 12 ಮಿ.ಮೀ ಮಳೆಯಾಗಿದೆ. ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಡಾ| ಶಾಂತಪ್ಪ, ಹವಾಮಾನ ತಜ್ಞ
ರಾಯಚೂರು ವಿವಿ

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.