ಮಂತ್ರಾಲಯ ಮಠದಲ್ಲಿ ವರ್ಧಂತ್ಯುತ್ಸವ ವೈಭವ
Team Udayavani, Mar 20, 2021, 3:13 PM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ವರ್ಧಂತ್ಯುತ್ಸವ ಹಾಗೂ ಸಪ್ತರಾತ್ರೋತ್ಸವ ಸಡಗರದಿಂದ ಜರುಗಿತು. ಕೊನೆ ದಿನವಾದ ಶನಿವಾರ ಬೆಳಗ್ಗೆ ರಾಯರ ಮೂಲಬೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.
ಬಳಿಕ ತಿರುಮಲ ತಿರುಪತಿ ದೇವಸ್ಥಾನದಿಂದ ತರಲಾದ ಶೇಷವಸ್ತ್ರಗಳನ್ನು ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬರಮಾಡಿಕೊಂಡರು.
ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ಶ್ರೀಲಂಕಾದಿಂದ “ಸೀತಾ ಎಲಿಯಾ” ಶಿಲೆ ಉಡುಗೊರೆ
ಸಕಲ ವಾದ್ಯ ಮೇಳದೊಂದಿಗೆ ಮಠದ ಪ್ರಾಕಾರದಲ್ಲಿ ಶ್ರೀಗಳು ತಲೆ ಮೇಲೆ ಹೊತ್ತುಕೊಂಡು ಹೋಗಿ ಮೆರವಣಿಗೆ ಮೂಲಕ ರಾಯರಿಗೆ ಸಮರ್ಪಿಸಿದರು.
ಮೂಲರಾಮದೇವರಿಗೆ ಸಂಸ್ಥಾನ ಪೂಜೆ ಜರುಗಿತು. ಬಳಿಕ ಮಠದ ಪ್ರಾಂಗಣದಲ್ಲಿ ರಥೋತ್ಸವ ಜರುಗಿಸಲಾಯಿತು.
ಇದನ್ನೂ ಓದಿ: ಹರಿದ ಜೀನ್ಸ್ ಹೇಳಿಕೆಗೆ ಆಕ್ರೋಶ : ಕ್ಷಮೆ ಕೋರಿದ ಸಿಎಂ ತಿರತ್ ಸಿಂಗ್ ರಾವತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ