ಕೃಷ್ಣಾನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ: ಕಾಣೆಯಾಗಿದ್ದ ನಾಲ್ವರಲ್ಲಿ ಮೂರನೇ ಶವ ಪತ್ತೆ
Team Udayavani, Aug 20, 2020, 1:25 PM IST
ರಾಯಚೂರು: ಕೃಷ್ಣ ನದಿ ಪ್ರವಾಹಕ್ಕೆ ಸಿಲುಕಿ ಕಾಣೆಯಾಗಿದ್ದ ನಾಲ್ವರಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕೃಷ್ಣ ನದಿಯಲ್ಲಿ ಪ್ರವಾಹಕ್ಕೆ ಸಿಲುಕಿ ತೆಪ್ಪ ಮುಳುಗಡೆಯಾಗಿ ನಾಲ್ವರು ಕೊಚ್ಚಿ ಹೋಗಿದ್ದರು.
ಘಟನೆಯಲ್ಲಿ ಆರು ವರ್ಷದ ಬಾಲಕಿ ಹಾಗು ಮೂವರು ಮಹಿಳೆಯರು ಕೊಚ್ಚಿ ಹೋಗಿದ್ದರೆ ಒಂಬತ್ತು ಜನ ಈಜಿ ದಡ ಸೇರಿ ಬದುಕುಳಿದಿದ್ದರು.
ಬುಧವಾರ ಜುರಾಲಾ ಬಳಿ ಇಬ್ಬರು ಮಹಿಳೆಯರ ಶವ ಪತ್ತೆಯಾಗಿತ್ತು. ಇಂದು ನರಸಮ್ಮ ಎಂಬುವವರ ಶವ ಸಿಕ್ಕಿದೆ. ಆರು ವರ್ಷದ ಬಾಲಕಿ ದೇಹಕ್ಕಾಗಿ ಇನ್ನೂ ಶೋಧ ಕಾರ್ಯ ಮುಂದುವರಿದಿದೆ. ಎಲ್ಲಾ ದೇಹಗಳು ಪ್ರಿಯದರ್ಶಿನಿ ಜುರಾಲಾ ಜಲಾಶಯದಲ್ಲಿಯೇ ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ