ಉದ್ಯೋಗ ಮೇಳ ಪ್ರಚಾರ ಯಶಸ್ವಿಗೊಳಿಸಲು ಮನವಿ
Team Udayavani, Sep 25, 2022, 1:57 PM IST
ಲಿಂಗಸುಗೂರು: ಪ್ರತಾಪಗೌಡ ಪಾಟೀಲ್ ಫೌಂಡೇಶನ್ನ ಮೊದಲ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪ್ರಚಾರ ಕಾರ್ಯವನ್ನು ಪಟ್ಟಣದ ವಿವಿಧ ಕಾಲೇಜುಗಳಲ್ಲಿ ನಡೆಸಲಾಯಿತು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂಗಮೇಶ್ವರ ಕಾಲೇಜು, ವಿ ಸಿ ಬಿ ಕಾಲೇಜು, ವಿಶ್ವೇಶ್ವರಯ್ಯ ಕಾಲೇಜು, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜು, ಬಸವೇಶ್ವರ ಕಾಲೇಜುಗಳಲ್ಲಿ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ತಮ್ಮ ಕಾಲೇಜಿನ ಮಕ್ಕಳನ್ನು ಕಳುಹಿಸಿಕೊಟ್ಟು ಅವರ ಭವಿಷ್ಯ ಉಜ್ವಲ ಮಾಡಿಕೊಡಲು ಸಾಧ್ಯವಾಗಲಿದೆ ಎಂದು ಫೌಂಡೇಶನ್ ಕಾರ್ಯದರ್ಶಿ ಮೌನೇಶ್ ನಾಯಕ ತಿಳಿಸಿದ್ದಾರೆ.
ಸದಸ್ಯರಾದ ಮಸೂದ್ ಪಾಷಾ, ಸಂತೋಷ ಪತ್ತಾರ್, ಅಮರೇಶ್ ನಾಯಕ ಹಾಗೂ ಉಪನ್ಯಾಸಕರಾದ ಮಹಾದೇವಪ್ಪ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ