ಹಾರೋಹಳ್ಳಿ ಪಪಂಗೆ ಆಡಳಿತಾಧಿಕಾರಿ ನೇಮಕ


Team Udayavani, May 31, 2021, 5:27 PM IST

Appointment

ಕನಕಪುರ: ಗ್ರಾಪಂನಿಂದ ಮೇಲ್ದರ್ಜೆಗೇರಿರುವಹಾರೋಹಳ್ಳಿ ಪಟ್ಟಣ ಪಂಚಾಯಿತಿಗೆ ಆಡಳಿತಾತ್ಮಕದೃಷ್ಟಿಯಿಂದ ಸರ್ಕಾರ ಆಡಳಿತಾಧಿಕಾರಿಯನ್ನುನೇಮಕ ಮಾಡಿ ಸರ್ಕಾರದ ನಗರಾಭಿವೃದ್ಧಿಇಲಾಖೆ ಅಧೀನ ಕಾರ್ಯದರ್ಶಿ ಎ. ವಿಜಯ್‌ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಪಟ್ಟಣ ಪಂಚಾಯ್ತಿಯಾಗಿ ಮೇಲ್ದಜೇìಗೇರಿಸಿ ಅಸ್ತಿತ್ವಕ್ಕೆ ತರಲು ಮೇ.27 ರಂದು ಪಪಂ ಮುಂದಿನಆಡಳಿತಾತ್ಮಕ ದೃಷ್ಟಿಯಿಂದ ಕನಕಪುರ ತಾಲೂಕುತಹಶೀಲ್ದಾರ್‌ ಅವರನ್ನು ಹಾರೋಹಳ್ಳಿ ಪಪಂಗೆಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧೀನಕಾರ್ಯದರ್ಶಿ ಆದೇಶಿಸಿದ್ದಾರೆ.

ಹಾಲಿ ಇರುವಅಭಿವೃದ್ಧಿ ಅಧಿಕಾರಿ ಶಾಮೀದ್‌ ಹುಸೇನ್‌ಓಲೆಕಾರ್‌, ಕಾರ್ಯದರ್ಶಿ ನರಸಿಂಹೇಗೌಡ,ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಪುಟ್ಟ ಸ್ವಾಮಿಸೇರಿದಂತೆ ಮೂವರು ಅಧಿಕಾರಿಗಳನ್ನುಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆಮಾಡಿದ್ದು, ಉಳಿದ ಸಿಬ್ಬಂದಿ ಮತ್ತು ನೀರುಗಂಟಿಗಳು ಪಪಂನಲ್ಲೇ ಮುಂದುವರಿಯಲಿದ್ದಾರೆ.ಸರ್ಕಾರ ಹಾರೋಹಳ್ಳಿ. ಕೊಳ್ಳಿಗನಹಳ್ಳಿ.ಕಗ್ಗಲಹಳ್ಳಿ. ದ್ಯಾವಸಂದ್ರ.ಟಿ.ಹೊಸಹಳ್ಳಿ ಗ್ರಾಮಪಂಚಾಯಿತಿಗಳ ಕೆಲ ಗ್ರಾಮಗಳು ಪಪಂಗೆಒಳಪಡುವುದರಿಂದ ಈ ಐದು ಗ್ರಾಪಂಚುನಾವಣೆಯ ಮುಂದೂಡಲಾಯಿತು.

ಹಾರೋಹಳ್ಳಿ ಪಪಂಗೆ ಪೂರ್ವಕ್ಕೆ ಕೊನಸಂದ್ರಗ್ರಾಮದ ಗಡಿ, ಪಶ್ಚಿಮಕ್ಕೆ ಮಾಗಡಿ ವಿಧಾನಸಭಾಕ್ಷೇತ್ರದ ಗಡಿ, ಉತ್ತರಕ್ಕೆ ಪರುವಯ್ಯನ ಪಾಳ್ಯಗ್ರಾಮದ ಗಡಿ , ದಕ್ಷಿಣಕ್ಕೆ ಕೀರಣಗೆರೆ ಗ್ರಾಮದಗಡಿಯನ್ನು ಗುರುತಿಸಲಾಗಿದೆ.ಪಪಂನಲ್ಲಿ ಪ್ರಸ್ತುತ ಚುನಾಯಿತ ಆಡಳಿತಕೌನ್ಸಿಲ್‌ ಅಸ್ತಿತ್ವದಲ್ಲಿಲ್ಲ. ಕೋವಿಡ್‌ ಇರುವುದರಿಂದಸದ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲ.

ಹಿಗಾಗಿ 2021ರ ಅಂತ್ಯದವರೆಗೂ ಆಡಳಿತಅಧಿಕಾರಿಗಳೇ ಪಟ್ಟಣ ಪಪಂನಲ್ಲಿಮುಂದುವರಿಯಲಿದ್ದಾರೆ.ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರುಕಳೆದ ಎರಡು ವರ್ಷಗಳ ಹಿಂದೆ 2019 ಫೆ.8ರಂದು ಮಂಡಿಸಿದ ಬಜೆಟ್‌ನಲ್ಲಿ ಹಾರೋಹಳ್ಳಿಯನ್ನು ತಾಲೂಕು ಕೇಂದ್ರವಾಗಿ ಘೋಷಣೆಮಾಡಿದ್ದರು. ಆದರೆ ಅದು ಇನ್ನೂಘೋಷಣೆಯಾಗಿಯೇ ಉಳಿದಿದೆ ಅಸ್ತಿತ್ವಕ್ಕೆ ಮಾತ್ರಬಂದಿಲ್ಲ. ಬಳಿಕ ಬಂದ ಬಿಜೆಪಿ ಸರ್ಕಾರ ಕಳೆದಆರು ತಿಂಗಳ ಹಿಂದೆ ಹಾರೋಹಳ್ಳಿ ಗ್ರಾಮಪಂಚಾಯತಿಯನ್ನು ಪಟ್ಟಣ ಪಂಚಾಯಿತಿಯಾಗಿಮೇಲ್ದರ್ಜೆಗೇರಿಸಿದೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.