ನೋಡಲ್ ಅಧಿಕಾರಿಗಳ ನೇಮಕ

• ಅಧಿಕಾರಿಗಳ ಸಭೆ ನಡೆಸಿದ ಸಹಾಯಕ ಆಯುಕ್ತ ರಾಜಶೇಖರ ಡಂಬಳ

Team Udayavani, May 14, 2019, 5:22 PM IST

raichur-tdy-1..

ಲಿಂಗಸುಗೂರು: ಸಹಾಯಕ ಆಯುಕ್ತ ರಾಜಶೇಖರ ಡಂಬಳ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ಲಿಂಗಸುಗೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಹೇಳಿದರು.

ಸಹಾಯಕ ಆಯುಕ್ತರ ಕಚೇರಿಯಲ್ಲಿ ಸೋಮವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಅರಿತು ಕೆಲಸ ಮಾಡುವ ಉದ್ದೇಶದಿಂದ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ನಿಯೋಜನೆಗೊಂಡ ಅಧಿಕಾರಿಗಳು ಗ್ರಾಮಗಳಲ್ಲಿ ತೆರೆದ ಬಾವಿ, ಕೊಳವೆಬಾವಿ, ಆರ್‌ಒ ಪ್ಲಾಂಟ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ವಸ್ತುಸ್ಥಿತಿ ಹಾಗೂ ನೀರಿನ ಸಮಸ್ಯೆಯ ನೈಜ ಚಿತ್ರಣವನ್ನು ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಈಗಾಗಲೇ ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಲಿಂಗಸುಗೂರು ತಾಲೂಕಿನಲ್ಲಿ 26 ಹಾಗೂ ಮಸ್ಕಿ ತಾಲೂಕಿನಲ್ಲಿ 31 ಗ್ರಾಮಗಳಲ್ಲಿ ಬಾಡಿಗೆ ಬೋರವೆಲ್ನಿಂದ ನೀರಿನ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಬೋರವೆಲ್ ಬಾಡಿಗೆ ಹಣ ಪಾವತಿಗೆ ಎರಡು ತಾಲೂಕುಗಳಿಗೆ 7.60 ಲಕ್ಷ ರೂ. ನೀಡಲಾಗಿದೆ. ಕಡ್ಡೋಣಿ, ನಿಲೋಗಲ್, ಜಕ್ಕೇರಮಡು ಹಾಗೂ ಸೋಂಪುರ ಗ್ರಾಮಗಳಿಗೆ ದಿನಕ್ಕೆ 15 ಟ್ರಿಪ್‌ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗಿದೆ. ಕುಡಿಯುವ ನೀರಿಗಾಗಿ ಅನುದಾನ ಕೊರತೆ ಇಲ್ಲ. ಈಗಾಗಲೇ ಮೂರು ಹಂತದಲ್ಲಿ 1.10 ಕೋಟಿ ರೂ. ಖರ್ಚು ಮಾಡಲಾಗಿದೆ. ವಿವಿಧ ಗ್ರಾಮಗಳಲ್ಲಿ ನೀರಿನ ಶುದ್ಧೀಕರಣ ಘಟಕಗಳಿಗೆ ಇನ್ನು ಮುಂದೆ ನಿರಂತರ ಜ್ಯೋತಿ ವಿದ್ಯುತ್‌ ಸಂಪರ್ಕ ಒದಗಿಸುವಂತೆ ಜೆಸ್ಕಾಂ ಎಇಇಗೆ ಸೂಚನೆ ನೀಡಿದ್ದೇನೆ ಎಂದರು.

ತಹಶೀಲ್ದಾರ್‌ ಚಂದ್ರಕಾಂತ ದ್ಯಾಂಪುರ, ಜಿಪಂ ಎಇಇ ಶ್ರೀಮಂತ ಮಿಣಜಗಿ, ಜೆಸ್ಕಾಂ ಎಇಇ ಬನ್ನಪ್ಪ ಕರಿಬಂಟನಾಳ, ಪಶು ಸಂಗೋಪನಾ ಇಲಾಖೆ ರಾಚಪ್ಪ ಇತರರು ಇದ್ದರು.

Ad

ಟಾಪ್ ನ್ಯೂಸ್

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-raichur

Raichur: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ 3 ಯುವಕರು ಶವವಾಗಿ ಪತ್ತೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸುಭದ್ರ, ಬಿಜೆಪಿ ತಂತ್ರ ಸಕ್ಸಸ್ ಆಗಲ್ಲ: ಸಚಿವ ರಹೀಂ ಖಾನ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸುಭದ್ರ, ಬಿಜೆಪಿ ತಂತ್ರ ಸಕ್ಸಸ್ ಆಗಲ್ಲ: ಸಚಿವ ರಹೀಂ ಖಾನ್

Raichur: ಡಿ.ರಾಂಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Raichur: ಡಿ.ರಾಂಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

15

Raichur: ‘ಶ್ವಾನ ಪಡೆ’ ದಾಳಿಗೆ ರಾಯಚೂರು ಜಿಲ್ಲಾಡಳಿತ ತತ್ತರ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

13

Jamkhandi ಪ್ರೀ ಆ್ಯಕ್ಟೀವ್‌ ಪೊಲೀಸಿಂಗ್‌ ವ್ಯವಸ್ಥೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

12

Padubidri: ಸಮಸ್ಯೆಗಳ ಸುಳಿಯಲ್ಲಿ ಹೆಜಮಾಡಿ ಪಿಯು ಕಾಲೇಜು!

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.