5ಎ ನಾಲೆ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ರಚನೆಗೆ ಸಮ್ಮತಿ


Team Udayavani, Dec 30, 2020, 4:52 PM IST

5ಎ ನಾಲೆ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ರಚನೆಗೆ ಸಮ್ಮತಿ

ಮಸ್ಕಿ: ತಾಲೂಕಿನ 30 ಹಳ್ಳಿಗರಬೇಡಿಕೆಗೆ ಕೊನೆಗೂ ಸಮ್ಮತಿಸಿದಕೃಷ್ಣಭಾಗ್ಯ ಜಲ ನಿಮಗದಅಧಿಕಾರಿಗಳು 5ಎ ನಾಲೆ ಸಮಿತಿ ಜಾರಿಗೆ ರೈತ ಮುಖಂಡರನ್ನೊಳಗೊಂಡತಾಂತ್ರಿಕ ಸಲಹಾ ಸಮಿತಿ ರಚನೆಗೆ ಸಮ್ಮತಿಸಿದರು.

ತಾಲೂಕಿನ ಪಾಮನಕಲ್ಲೂರುಆದಿಬಸವೇಶ್ವರ ದೇವಸ್ಥಾನದಎದುರಿನಲ್ಲಿ ಕಳೆದ 40 ದಿನಗಳಿಂದ ರೈತರು ಅನಿರ್ದಿಷ್ಟ ಅವಧಿಯ ಧರಣಿ ನಡೆಸಿದ್ದರು. ಉಪಮುಖ್ಯಮಂತ್ರಿ,ಜಿಲ್ಲಾ ಉಸ್ತುವಾರಿ ಸಚಿವ ಲಕ್ಷŒಣ ಸವದಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಸೇರಿ ಕೆಬಿಜಿಎನ್‌ಎಲ್‌ನಮುಖ್ಯ ಅಭಿಯಂತರ ರಂಗರಾಮ್‌ ಸೇರಿ ಚುನಾಯಿತ ಅಧಿಕಾರಿಗಳು ಪ್ರತ್ಯೇಕ ಎರಡ್ಮೂರು ಬಾರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸುವಪ್ರಯತ್ನ ಮಾಡಿದ್ದರು. 5 ಕಾಲುವೆಅನುಷ್ಠಾನ ಕಾರ್ಯ ಸಾಧುವಲ್ಲ.ಬದಲಾಗಿ ನಂದವಾಡಗಿ ಏತ ನೀರಾವರಿ ಎರಡನೇ ಹಂತದ ಮೂಲಕವೇ ಹನಿನೀರಾವರಿ ಬದಲು, ಹರಿ ನೀರಾವರಿ ಮಾಡುವುದಾಗಿ ಭರವಸೆ ನೀಡಿದ್ದರು.

ಆದರೆ ಇದಕ್ಕೆ ವಿರೋಧ ಮಾಡಿದ್ದ ಇಲ್ಲಿನ ರೈತರು 5ಎ ಕಾಲುವೆಯೇಜಾರಿ ಮಾಡಬೇಕು ಎಂದು ಪಟ್ಟುಹಿಡಿದಿದ್ದರು. ಹೀಗಾಗಿ ಮಂಗಳವಾರ ಸ್ವತಃ ಕೆಬಿಜಿಎನ್‌ಎಲ್‌ನ ವ್ಯವಸ್ಥಾಪಕನಿರ್ದೇಶಕ ಪ್ರಭಾಕರ ಚಿಣಿ ನೇತೃತ್ವದ ಅಧಿಕಾರಿಗಳ ತಂಡ ರೈತರ ಧರಣಿ ಸ್ಥಳಕ್ಕೆ ಆಗಮಿಸಿ 5ಎ ಶಾಖಾ ಕಾಲುವೆ ಬದಲು ನಂದವಾಡಗಿ ಯೋಜನೆಯನ್ನೇ ಪುನರುತ್ಛರಿಸಿದರು. ಆದರೆ ಇದಕ್ಕೆ ಕೋಪಾವೇಶಕೊಂಡ ರೈತರು, 5ಎ ಕಾಲುವೆಯೇ ಬೇಕು ಎಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ತಮ್ಮ ನಿಲುವು ಬದಲಾಯಿಸಿದ ಅಧಿಕಾರಿಗಳು ಈಗ ಮತ್ತೂಂದು ಹಾದಿ ಹಿಡಿದಿದ್ದಾರೆ.

ಸಲಹಾ ಸಮಿತಿಗೆ ಒಪ್ಪಿಗೆ: ನಾರಾಯಣಪುರ ಬಲದಂಡೆಕಾಲುವೆಯ 5ಎ ಶಾಖೆ ಕಾಲುವೆ ಅನುಷ್ಠಾನಕ್ಕೆ ಇರುವ ತೊಡಕುಗಳ ಕುರಿತು ವಿವರಣೆ ನೀಡಿದ ಅಧಿಕಾರಿಗಳು ಈ ಯೋಜನೆ ಜಾರಿಗೆ ಸರಕಾರಕ್ಕೆ ಹಲವು ಸವಾಲುಗಳಿವೆ.ಈ ಯೋಜನೆ ಸಮಗ್ರ ಪರಿಶೀಲನೆ,ಜಾರಿಗೆ ಇರುವ ತಾಂತ್ರಿಕ ತೊಡಕುಗಳಅಧ್ಯಯನ ಸರಕಾರಕ್ಕೆ ಮನವರಿಕೆಮಾಡಿಕೊಡುವ ಕುರಿತು ಪ್ರತ್ಯೇಕಸಲಹಾ ಸಮಿತಿಯನ್ನು ರಚನೆ ಮಾಡುವ ವಿಷಯವನ್ನು ಕೆಬಿಜಿಎನ್‌ಎಲ್‌ ಎಂಡಿ ಪ್ರಭಾಕರ ಚಿಣಿ ಪ್ರಸ್ತಾಪಿಸಿದ್ದು, ಸಮಿತಿಯಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ಪ್ರಮುಖರೈತರನ್ನು ಸೇರಿಸಿಕೊಳ್ಳಲಾಗುತ್ತದೆ. ಸಮಗ್ರ ಅಧ್ಯಯನ ಮಾಡಿ ತಾಂತ್ರಿಕವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುತ್ತದೆ. ಅಲ್ಲಿಯವರೆಗೂರೈತರು ಹೋರಾಟ ನಿಲ್ಲಿಸುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ರೈತರು 5ಎ ನಾಲೆ ಜಾರಿಗೆ ಲಿಖೀತ ಭರವಸೆ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ. ತಾಂತ್ರಿಕ ವರದಿಯನ್ನಾದರೂ ನೀಡಿ, ಡಿಪಿಆರ್‌ ಆದರೂ ನೀಡಿ 5ಎ ನಾಲೆ ಜಾರಿ ಬಗ್ಗೆ ಸ್ಪಷ್ಟ ಭರವಸೆ ನೀಡುವವರೆಗೂ ಹೋರಾಟ ಕೈ ಬಿಡುವುದಿಲ್ಲ. ಅನಿರ್ದಿಷ್ಠಾವಧಿ ಧರಣಿ ಮುಂದುವರಿಸುವುದಾಗಿ ಹೇಳಿದರು.

ಚರ್ಚೆ ಬಳಿಕ ತೀರ್ಮಾನ :

ರೈತರ ಸ್ಪಷ್ಟ ಪ್ರತಿಕ್ರಿಯೆ ಬಳಿಕ ಅಧಿಕಾರಿಗಳು ಧರಣಿ ಸ್ಥಳದಿಂದ ಹೊರಟರು. ಆದರೆ ಅಧಿಕಾರಿಗಳ ಭೇಟಿ ಬಳಿಕವೂ ಧರಣಿ ಮುಂದುವರಿಸಿದ ರೈತರು,ವಿವಿಧ ಮಠಾಧಿಧೀಶರ ನೇತೃತ್ವದಲ್ಲಿ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸಿದರು. ಅಲ್ಲದೇ ರೈತರೆಲ್ಲರೂ ಸೇರಿ ಚರ್ಚೆ ಮಾಡಿದ ಬಳಿಕ ತಾಂತ್ರಿಕ ಸಲಹಾ ಸಮಿತಿಯಲ್ಲಿ ರೈತರು ಇರಬೇಕೋ? ಬೇಡವೋ? ಒಂದು ವೇಳೆ ಇದ್ದಿದ್ದೇ ಆದರೆ ಯಾರನ್ನು ಸೇರಿಸಬೇಕು ಎನ್ನುವ ಕುರಿತು ಚರ್ಚೆ ನಡೆಸುವುದಾಗಿ ರೈತರು ತಿಳಿಸಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.