10ರವರೆಗೂ ಎಡದಂಡೆ ಕಾಲುವೆಗೆ ನೀರು : ನಾಡಗೌಡ


Team Udayavani, Apr 6, 2021, 8:14 PM IST

ಗಹಗಸದ಻ರಜ

ಸಿಂಧನೂರು : ತುಂಗಭದ್ರಾ ಎಡದಂಡೆ ಕಾಲುವೆಗೆ ಏ.10ರತನಕವೂ ನೀರು ಹರಿಸಲಿದ್ದು, ರೈತರಲ್ಲಿ ಗೊಂದಲ ಬೇಡ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.11ರಿಂದ ಏ.20ರವರೆಗೆ ಕುಡಿವ ನೀರಿನ ಉದ್ದೇಶಕ್ಕೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ. ಈ ಹಂತದಲ್ಲಿ ನೀರಿನ ಕೆರೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಯಾರೂ ಈ ವಿಷಯದಲ್ಲಿ ಗೊಂದಲಕ್ಕೆ ಒಳಗಾಗುವುದು ಬೇಡ. ಜೋಳ ಖರೀದಿ ಪ್ರಕ್ರಿಯೆಯೂ ಮಾ.31ಕ್ಕೆ ಮುಕ್ತಾಯವಾಗಲಿತ್ತು.

ಆದರೆ, ಈ ಕುರಿತು ಇಲಾಖೆ ಮುಖಸ್ಥರೊಂದಿಗೆ ಚರ್ಚಿಸಿ, ಅವ ಧಿಯನ್ನು ಏಪ್ರಿಲ್‌ ಕೊನೆಯತನಕ ವಿಸ್ತರಣೆ ಮಾಡಲಾಗಿದೆ. ಭತ್ತ ಖರೀದಿ ಕೇಂದ್ರದಲ್ಲಿ ಹೆಸರು ನೋಂದಾಯಿಸಿರುವ ಎಲ್ಲ ರೈತರ ಜೋಳ ಖರೀದಿಸಲಾಗುತ್ತದೆ. ಅನಗತ್ಯ ಭಯ ಬೇಡ ಎಂದರು.

ಔಪಚಾರಿಕ ಚರ್ಚೆ: ನಗರಸಭೆ ಸದಸ್ಯರು ರಸ್ತೆಗೆ ಮರಂ ಹಾಕುವ ಕೆಲಸಕ್ಕಾಗಿ 50-60 ಲಕ್ಷ ರೂ. ಅನುದಾನ ಕೇಳಿಕೊಂಡು ನನ್ನನ್ನು ಭೇಟಿ ಮಾಡಿದ್ದರು. ಔಪಚಾರಿಕವಾಗಿ ಚರ್ಚೆ ಮಾಡುವ ವೇಳೆ ಕೆಲವು ಸಂಗತಿ ಹಂಚಿಕೊಳ್ಳಲಾಗಿತ್ತು. ಆದರೆ, ನಗರ ಪ್ರದೇಶದ ಜನರಿಗೆ ತಾರತಮ್ಯ ಅನುಸರಿಸುವ ನಿಲುವು ನನ್ನದಾಗಿರಲಿಲ್ಲ. ಆ ರೀತಿ ಹೇಳಿಯೂ ಇಲ್ಲ. ಸಿಂಧನೂರು ನಗರ ಭಾಗದಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿ ಈ ಅವ ಧಿಯಲ್ಲಿ ಬರೋಬ್ಬರಿ 60 ಕೋಟಿ ರೂ. ಅನುದಾನ ಕೊಟ್ಟಿರುವೆ. ಮಂತ್ರಿ ಸ್ಥಾನ ಇನ್ನೊಂದು ಆರೇಳು ತಿಂಗಳು ಕಾಲ ಉಳಿದಿದ್ದರೆ, ಮತ್ತಷ್ಟೂ ಅನುದಾನ ತರಲಾಗುತ್ತಿತ್ತು.

ನಮಗೆ ಬರಬೇಕಿದ್ದ 25 ಕೋಟಿ ರೂ.ಗೂ ತಡೆ ಬಿದ್ದಿದೆ. ನಗರ ಭಾಗಕ್ಕೆ ಅನುದಾನ ನೀಡುವಲ್ಲಿ ಯಾವುದೇ ನಿಷ್ಕಾಳಜಿ ತೋರಿಲ್ಲ. ಆರ್‌ಡಿಪಿಆರ್‌, ಪಿಡಬುÉಡಿ ಸೇರಿದಂತೆ ಕೆಲವು ಇಲಾಖೆ ಮೂಲಕ ಗ್ರಾಮೀಣ ಭಾಗದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಇಂತಹ ಸಂದರ್ಭದಲ್ಲಿ ಪ್ರದೇಶ ವ್ಯಾಪ್ತಿ ಆಧರಿಸಿ ಹೆಚ್ಚಿನ ಕೆಲಸಗಳಾಗಿರಬಹುದು ಎಂದರು.

ಮಾಜಿ ಶಾಸಕ ಹಂಪನಗೌಡರ ಅವ ಧಿಯಲ್ಲಿ ವಸತಿ ಉದ್ದೇಶಕ್ಕೆ ಖರೀದಿಸಿದ ಯಾವುದೇ ಜಮೀನುಗಳು ಸರಿಯಾಗಿಲ್ಲ. ಹಳ್ಳದಲ್ಲಿ ಖರೀದಿ ಮಾಡಿದ್ದರಿಂದ ಆ ಭೂಮಿ ವಾಸಕ್ಕೆ ಯೋಗ್ಯವಲ್ಲ ಎಂದು ಎಂಜಿನಿಯರ್‌ ವರದಿ ನೀಡಿದ್ದಾರೆ. ಬಪ್ಪೂರು ರಸ್ತೆಯಲ್ಲಿ ಖರೀದಿಸಲಾದ ಭೂಮಿಗೆ ರಸ್ತೆಯಿಲ್ಲ. ಅವರ ಕಾಲದಲ್ಲಿ ರಸ್ತೆ ಕುರಿತು ಆಗಿದ್ದ ಮಾತುಕತೆಯಲ್ಲಿ ಉಂಟಾದ ಗೊಂದಲದಿಂದ ಅಲ್ಲಿಯೂ ಸಮಸ್ಯೆಯಾಗಿದೆ. ಮಾಜಿ ಶಾಸಕ ಹಂಪನಗೌಡರ ಅವ ಧಿಯಲ್ಲಿ ಯಾವುದೇ ಶುದ್ಧ ಕೆಲಸಗಳಾಗಿಲ್ಲ ಎಂದು ಟೀಕಿಸಿದರು. ಈ ವೇಳೆ ಜೆಡಿಎಸ್‌ ವಕ್ತಾರ ಬಸವರಾಜ ನಾಡಗೌಡ, ಮುಖಂಡರಾದ ಬಿ. ಹರ್ಷ, ಧರ್ಮನಗೌಡ ಮಲ್ಕಾಪುರ, ಎಂ.ಡಿ. ನದಿಮುಲ್ಲಾ, ಡಿ. ಸತ್ಯನಾರಾಯಣ ದಾಸರಿ, ಅಶೋಕ ಉಮಲೂಟಿ, ಅಶೋಕಗೌಡ ಇತರರು ಇದ್ದರು.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.