ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ


Team Udayavani, Mar 21, 2021, 10:58 AM IST

ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

ಸಿಂಧನೂರು (ರಾಯಚೂರು): ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು. ಆದರೆ, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಸ್ಕಿಯಲ್ಲಿ ಪ್ರತಾಪಗೌಡ ಪ್ರಚಾರಕ್ಕೆ ಹೋದಾಗ ಭವ್ಯ ಸ್ವಾಗತ ಸಿಕ್ಕಿದೆ. ಪ್ರತಾಪಗೌಡ ಪಾಟೀಲ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಕ್ಷೇತ್ರದಲ್ಲಿ ಮತ್ತೊಮ್ಮೆ ಬಂದು ಪ್ರಚಾರ ಮಾಡುತ್ತೇನೆ.  ಬಸವಕಲ್ಯಾಣ ದಲ್ಲಿ ನಾವು ಗೆದ್ದಾಗಿದೆ ಎಂದರು.

ಇದನ್ನೂ ಓದಿ:ಬಿರುಸುಗೊಂಡ ಉಪ ಚುನಾವಣೆ ಕಣ

ಬೆಳಗಾವಿಯಲ್ಲಿ ನಾವು ಗೆಲ್ಲಲಿದ್ದೇವೆ. ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ಇಂದು, ನಾಳೆಯೊಳಗೆ ಅಭ್ಯರ್ಥಿ ಪಟ್ಟಿ ಬರುತ್ತದೆ ಎಂದರು‌.

5ಎ ಕಾಲುವೆ ಬದಲು ವಟಗಲ್ ಬಸವೇಶ್ವರ ಏತ ನೀರಾವರಿ ಮಾಡಲಾಗುವುದು. ಅವಶ್ಯವಿರುವ ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 10 ತನಕ ನೀರು ಹರಿಸುವುದಕ್ಕೆ ಸಂಬಂಧಿಸಿ ರೈತರಿಗೆ ಅನುಕೂಲಕರವಾಗುವ ನಿರ್ಧಾರ ಕೈಗೊಳ್ಳಲಾಗುವುದು. ಇತಿಹಾಸದಲ್ಲೇ ಮೊದಲ ಬಾರಿಗೆ ತೆರಿಗೆ ಹೊರೆ ಇಲ್ಲದ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ 130 ಸೀಟುಗಳನ್ನು ಗೆಲ್ಲಲಿದೆ ಎಂದರು.

ಇದನ್ನೂ ಓದಿ: ಹಸಿವಿನ ವ್ಯಾಪಾರದ ವಿರುದ್ಧ ನಾವುಗಳು ಹೋರಾಡುತ್ತಿದ್ದೇವೆ: ರಾಕೇಶ್ ಟಿಕಾಯತ್

ಬಿಜೆಪಿ ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.