ವಿದ್ಯುತ್‌ ಪರಿವರ್ತಕ ಸ್ಥಳಾಂತರಿಸಲು ಆಗ್ರಹ

ಟಿಸಿ ಮರೆಯಲ್ಲೇ ಮೂತ್ರ ವಿಸರ್ಜನೆ ಎಚ್ಚರ ತಪ್ಪಿದರೆ ಅಪಾಯ ಖಚಿತ

Team Udayavani, Feb 7, 2020, 5:07 PM IST

7-February-27

ಬಳಗಾನೂರು: ಪಟ್ಟಣದ ಪೊಲೀಸ್‌ ಠಾಣೆ ಎದುರಿಗೆ ಇರುವ ಮಸ್ಕಿ ಮುಖ್ಯ ರಸ್ತೆಯಲ್ಲಿನ ಜೋಡಿ ವಿದ್ಯುತ್‌ ಪರಿವರ್ತಕಗಳಿದ್ದು, ಇದರ ಮರೆಯಲ್ಲೇ ಪುರುಷರು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಇವುಗಳನ್ನು ಸ್ಥಳಾಂತರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದ ಪೊಲೀಸ್‌ ಠಾಣೆ ಎದುರಿಗೆ ಬಸ್‌ ತಂಗುದಾಣವಿದ್ದು, ಇದರ ಪಕ್ಕದೇ ವಿದ್ಯುತ್‌ ಜೋಡಿ ವಿದ್ಯುತ್‌ ಪರಿವರ್ತಕಗಳಿವೆ. ಈ ಭಾಗದಲ್ಲಿ ಮೂತ್ರಾಲಯ ಇಲ್ಲದ್ದರಿಂದ ಪುರುಷರು ವಿದ್ಯುತ್‌ ಪರಿವರ್ತಕ ಮರೆಯಲ್ಲಿಯೇ ಮೂತ್ರ ವಿಸರ್ಜಿಸುತ್ತಾರೆ. ಇಲ್ಲಿ ಸುತ್ತಲಿನ ನಿವಾಸಿಗಳು, ಅಂಗಡಿಕಾರರು ತ್ಯಾಜ್ಯ ಎಸೆಯುತ್ತಿದ್ದು ರಸ್ತೆ ತಿಪ್ಪೆಗುಂಡಿಯಂತಾಗಿದೆ. ಪುರುಷರು ವಿದ್ಯುತ್‌ ಪರಿವರ್ತಕ ಕಂಬಗಳ ಮರೆಯಲ್ಲಿ ಮೂತ್ರ ವಿಸರ್ಜಿಸುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ಮತ್ತು ತಂಗುದಾಣದಲ್ಲಿ ನಿಲ್ಲುವ ಮಹಿಳೆಯರು, ವಿದ್ಯಾರ್ಥಿನಿಯುರು ಮುಜುಗರ ಎದುರಿಸುವಂತಾಗಿದೆ.

ವಿದ್ಯುತ್‌ ಪರಿವರ್ತಕಗಳಿಗೆ ಸೂತ್ತಲೂ ತಂತಿ ಬೇಲಿ ಸಹ ಇಲ್ಲ. ಇದನ್ನು ಲೆಕ್ಕಿಸದೇ ಪುರುಷರು ಟಿಸಿಗಳ ಮರೆಯಲ್ಲೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಆದ್ದರಿಂದ ಅಪಾಯ ಸಂಭವಿಸುವ ಮುನ್ನವೇ ಈ ವಿದ್ಯುತ್‌ ಪರಿವರ್ತಕಗಳನ್ನು ಸ್ಥಳಾಂತರಿಸುವಂತೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಪಪಂ ಸದಸ್ಯ ಮಂಜುನಾಥ ಕರಡಕಲ್‌ ಆರೋಪಿಸಿದ್ದಾರೆ.

ಇನ್ನಾದರೂ ಈ ಪರಿವರ್ತಕಗಳನ್ನು ಸ್ಥಳಾಂತರಿಸುವ ಜೊತೆಗೆ ಸ್ವತ್ಛತೆ ಕಾಪಾಡಲು ಮತ್ತು ಮೂತ್ರಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿದ್ಯುತ್‌ ಪರಿವರ್ತಕಗಳಿಂದ ಸುತ್ತಲಿನ ವಾರ್ಡ್‌ಗಳಿಗೆ ಸಂಪರ್ಕ ಒದಗಿಸಲಾಗಿದೆ. ಈ ಪರಿವರ್ತಕಗಳನ್ನು ಸ್ಥಳಾಂತರಿಸಲು ಸ್ಥಳ ಒದಗಿಸಿದರೆ ಶೀಘ್ರ ಸ್ಥಳಾಂತರಿಸಲಾಗುವುದು. ಅಲ್ಲದೆ ಕೆಲ ವಾರ್ಡ್‌ಗಳಲ್ಲಿ ಇಲಾಖೆಯಡಿ ಕೈಗೊಂಡ ಕಾಮಗಾರಿಗೆ ಅಡಚಣೆಯಾಗುತ್ತಿದೆ. ಸಾರ್ವಜನಿಕರು, ಪಪಂ ಅಧಿಕಾರಿಗಳು ಸಹಕಾರ ನೀಡಬೇಕು.
. ಶ್ರೀಶೈಲ ಪಾಟೀಲ, ಜೆಸ್ಕಾಂ ಶಾಖಾ ಅಧಿಕಾರಿ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.