ಭಗವಂತನಲ್ಲಿ ನಂಬಿಕೆ ಇರಲಿ: ಮರಿಸಿದ್ಧಬಸವ ಸ್ವಾಮೀಜಿ


Team Udayavani, Oct 7, 2017, 5:02 PM IST

ray-3.jpg

ಬಳಗಾನೂರು: ಸದ್ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ಶ್ರದ್ಧೆ ಭಕ್ತಿಯಿಂದ ಮಾಡುವ ಪ್ರಾರ್ಥನೆಯನ್ನು ಭಗವಂತನು ಸ್ವೀಕರಿಸುತ್ತಾನೆ. ಭಗವಂತನಲ್ಲಿ ಸದೃಢವಾದ ನಂಬಿಕೆಯನ್ನು ಪ್ರತಿಯೊಬ್ಬರೂ ಹೊಂದಬೇಕು. ಸದ್ಭಕ್ತರ ಇಷ್ಟಾರ್ಥ ಈಡೇರಿಸುವ ಶಕ್ತಿ ಭಗವಂತನಲ್ಲಿದೆ ಎಂದು ವಿರಕ್ತ ಮಠದ ಶ್ರೀ ಮರಿಸಿದ್ಧಬಸವ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀವಿರಕ್ತ ಮಠದಲ್ಲಿ ವಿಜಯ ದಶಮಿ ಆಚರಣೆ ಹಾಗೂ ಹುಣ್ಣಿಮೆ ಪ್ರಯುಕ್ತ ಒಂದೇ ದಿನದಲ್ಲಿ ಸಮಗ್ರ ಶ್ರೀದೇವಿ ಪುರಾಣ ಪ್ರವಚನ ಹಾಗೂ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಯಂದಿರು ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ, ದೇಶ ಭಕ್ತಿ, ಪರೋಪಕಾರ, ಸಂಪ್ರದಾಯ ಆಚರಣೆ ಕುರಿತು ನಂಬಿಕೆ ಮೂಡುವಂತೆ ಮಕ್ಕಳನ್ನು ಬೆಳೆಸಬೇಕು. ಮನುಷ್ಯನ ಶುಚಿಯಾದ ಅಂತರಾತ್ಮದಲ್ಲಿ ದೇವರು ನೆಲೆಸಿರುತ್ತಾನೆ.

ಅಂತರಾತ್ಮವನ್ನು ಶುಚಿಯಾಗಿಟ್ಟುಕೊಂಡಿರುವ ಮನುಷ್ಯನನ್ನು ದೇವರು ರಕ್ಷಿಸುತ್ತಾನೆ. ಶ್ರದ್ಧೆ, ಭಕ್ತಿ, ದಾನ ಧರ್ಮ ಪರೋಪಕಾರದಂತಹ ಅಮುಲ್ಯವಾದ ಗುಣಗಳನ್ನು ಹೊಂದಿರುವ ಮನುಷ್ಯನು ದೇವರಿಗೆ ಹತ್ತಿರವಾಗಿರುತ್ತಾನೆ
ಎಂದರು.

ಪುರಾಣ ಪ್ರವಚನ ನೀಡಿದ ಚಿದಾನಂದಗವಾಯಿಗಳು ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶ್ರೀಮಲ್ಲಿಕಾರ್ಜುನ ಸ್ವಾಮಿಗಳು ಆಶೀರ್ವಚನ ನೀಡಿದರು.

ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಡಾ|ಶರಭಯ್ಯಸ್ವಾಮಿ ಗಣಾಚಾರಿಮಠ, ತಬಲಾ ವಾದಕ ಎಸ್‌. ಬಸವರಾಜ ಇದ್ದರು. ಸಂಜೆ ಪುರಾಣ ಮಹಾ ಮಂಗಲ ಕಾರ್ಯಕ್ರಮ ನಂತರ ಶ್ರೀ ದೇವಿಗೆ ಕುಂಕುಮಾರ್ಚನೆ, ವಿಶೇಷ ಪೂಜೆ,
200 ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮವನ್ನು ಶ್ರೀ ಮರಿಸಿದ್ಧಬಸವಸ್ವಾಮಿಗಳು ನೆರವೇರಿಸಿದರು.

ನಿವೃತ್ತ ಆರ್‌ಟಿಒ ಸಿದ್ದಲಿಂಗಪ್ಪ, ಡಾ| ಶರಭಯ್ಯಸ್ವಾಮಿ ಗಣಾಚಾರಿಮಠ, ಚಿದಾನಂದ ಗವಾಯಿಗಳು, ತಬಲಾ ವಾದಕ ಎಸ್‌. ಬಸವರಾಜ, ವಿಶ್ವಕರ್ಮ ಶಾಸ್ತ್ರಿಗಳಾದ ಚನ್ನಬಸವಶಾಸ್ತ್ರಿ, ಬಸವರಾಜಸ್ವಾಮಿ, ಪತ್ರಕರ್ತ ಹನುಮೇಶ ಕಮ್ಮಾರ ಸೇರಿದಂತೆ ಶ್ರೀಮಠಕ್ಕೆ ಸೇವೆ ಸಲ್ಲಿಸಿದ ಸದ್ಭಕ್ತರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.

ಪ್ರಮುಖರಾದ ಬಸವಲಿಂಗಯ್ಯಸ್ವಾಮಿ, ಶಿವಮೂರ್ತಿಶಾಸ್ತ್ರಿ, ಮುಖಂಡರಾದ ಮರಿಯಪ್ಪ ಅಂಬ್ಲಿ, ಸಂಜಯಕುಮಾರ, ವೀರಯ್ಯಸ್ವಾಮಿ, ಸಂಗಪ್ಪ ಮಾಕಾಪುರ ಪಂಪಾಪತಿ ಕೊಂಡರೆಡ್ಡಿ, ಸೂರ್ಯನರಸಿಂಹ, ಬಸವರಾಜ, ವಿರುಪಾಕ್ಷಪ್ಪ,
ಅಮರೇಗೌಡ ಗುಡಗಲದಿನ್ನಿ, ದೇವೇಂದ್ರಪ್ಪ, ಲಿಂಗಪ್ಪ, ಕಂಠೆಪ್ಪ, ಬಸವರಾಜ, ವೆಂಕಟೇಶ ಮಡಿವಾಳ, ಹನುಮಂತಪ್ಪ, ವಿರುಪಾಕ್ಷಪ್ಪ, ಸಿದ್ದಪ್ಪ ಸೇರಿದಂತೆ ಶ್ರೀಮಠದ ಸದ್ಭಕ್ತರು, ಮುಖಂಡರು ಇದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.