ವೈಜ್ಞಾನಿಕ ಕೃಷಿ ಪದ್ಧತಿಯಿಂದ ಲಾಭ


Team Udayavani, Mar 8, 2019, 11:50 AM IST

ray-1.jpg

ಸಿಂಧನೂರು: ರೈತರು ಕೃಷಿ ಜತೆಗೆ ಇತರೆ ಬೆಳೆ ಬೆಳೆಯಲು ಮುಂದಾದಲ್ಲಿ ಕೃಷಿಯಲ್ಲಿ ಲಾಭ ಕಂಡುಕೊಳ್ಳಲು ಸಾಧ್ಯ. ರೈತರು ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡಲು ಮುಂದಾಗಬೇಕು ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ವತಿಯಿಂದ ಗುರುವಾರ ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 2 ಕೋಟಿ 50 ಲಕ್ಷ ಸಾಲ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬರೀ ಮಳೆ ಅವಲಂಬಿತ ಕೃಷಿಯಲ್ಲಿ ತೊಡಗಿದರೆ ಕಷ್ಟ ಎದುರಿಸಬೇಕಾಗುತ್ತದೆ. ಅದಕ್ಕಾಗಿ ರೈತರು ಕೃಷಿ ಬೆಳೆ ಜತೆಗೆ ಇತರೆ ಬೆಳೆಯನ್ನು ಬೆಳೆಯುವುದು ಅವಶ್ಯ. 

ಜಪಾನ್‌ ಹಾಗೂ ಇಸ್ರೇಲ್‌ ಸಣ್ಣ ದೇಶಗಳಾದರೂ ಕೃಷಿ ಬೆಳೆ ಜತೆಗೆ ಇತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರ ಹಾಗೆ ನಮ್ಮ ರೈತರು ಮುನ್ನುಗ್ಗುವಪ್ರಯತ್ನ ಮಾಡಬೇಕು. ಆಗ ಮಾತ್ರ ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದರು. 

ಕಷ್ಟದಲ್ಲಿರುವ ರೈತರನ್ನು ಮೇಲೆತ್ತುವ ಕೆಲಸವನ್ನು ಸಂಸ್ಥೆಯ ನಿರ್ದೇಶಕ ಮಂಡಳಿ ಮಾಡಬೇಕು. ಪ್ರಸ್ತುತ ಸಹಕಾರಿ ಬ್ಯಾಂಕ್‌ಗಳ ಆದಾಯ ಕಡಿಮೆ ಆಗುತ್ತಿದೆ. ಆದರೆ ಸಾಲ ಮರುಪಾವತಿ ಆಗದ ಕಾರಣ ಸಹಕಾರಿ ಬ್ಯಾಂಕ್‌ಗಳ ಪ್ರಗತಿಗೆ ಹಿನ್ನಡೆ ಆಗುತ್ತಿದೆ. ಸಾಲ ಪಡೆದ ರೈತರು ಸಕಾಲದಲ್ಲಿ ಸಾಲ
ಮರುಪಾವತಿಸಿದರೆ ಸಹಕಾರಿ ಬ್ಯಾಂಕ್‌ ಗಳ ಪ್ರಗತಿ ಸಾಧ್ಯ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಂ. ದೊಡ್ಡಬಸವರಾಜ ಮಾತನಾಡಿದರು.ಬ್ಯಾಂಕಿನ ನಿರ್ದೇಶಕರಾದ ರಾಯನಗೌಡ, ಮಲ್ಲಪ್ಪ, ಚೌಡಪ್ಪ, ಸಿದ್ಧನಗೌಡ, ಜೆಡಿಎಸ್‌ ವಕ್ತಾರ ಬಸವರಾಜ ನಾಡಗೌಡ, ರಂಗನಗೌಡ ಗೊರೇಬಾಳ, ಟಿ.ರಮೇಶಪ್ಪ ದಿದ್ದಿಗಿ, ಹನುಮಂತಪ್ಪ, ಹಂಪಯ್ಯಸ್ವಾಮಿ ರಾವಿಹಾಳ, ಅಮರೇಶ ಅಂಗಡಿ, ನಲ್ಲ ವೆಂಕಟೇಶ್ವರ ರಾವ್‌ ಇತರರು ಇದ್ದರು. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.