ಬೈಕ್ ಹಿಂಬದಿ ಸವಾರಿ ನಿಷೇಧ: ಶೀಘ್ರ ಅರ್ಜಿ
Team Udayavani, Nov 2, 2017, 7:10 AM IST
ರಾಯಚೂರು: 100 ಸಿಸಿಗಿಂತ ಕಡಿಮೆ ಸಾಮರ್ಥ್ಯದ ಬೈಕ್ಗಳಲ್ಲಿ ಹಿಂಬದಿ ಸವಾರಿ ನಿಷೇಧಿಸಿ ಹೈಕೋರ್ಟ್
ಆದೇಶ ಹೊರಡಿಸಿದ್ದು, ಈ ತೀರ್ಪು ಮರು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪಘಾತ ವಾದಾಗ ಬೈಕ್ ಸವಾರನಿಗೆ ವಿಮೆ ಹಣ ಪಾವತಿಸುವ ಬದಲು ವಿಮಾ ಸಂಸ್ಥೆ ನ್ಯಾಯಾಲಯದ ಎದುರು 100 ಸಿಸಿ ಬೈಕ್ನಲ್ಲಿ ಇಬ್ಬರು ಓಡಾಡುವಂತಿಲ್ಲ ಎಂಬ ಕಾಯ್ದೆ ಉಲ್ಲೇಖೀಸಿ ವಾದಿಸಿತ್ತು. ಇದರಿಂದ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಕರ್ನಾಟಕ ಹೊರತಾಗಿಸಿ ದೇಶದ ಬೇರೆ ಯಾವ ರಾಜ್ಯದಲ್ಲೂ ಇಂಥ ಕಾನೂನು ಇಲ್ಲ ಎಂದರು.
ಖಾಸಗಿ ಬಸ್ಗಳ ಹಾವಳಿಯಿಂದ ಸರ್ಕಾರಿ ಬಸ್ಗಳ ಸಂಚಾರಕ್ಕೆ ಧಕ್ಕೆಯಾಗಿದೆ. ಖಾಸಗಿಯವರು ಪ್ರಯಾಣಿಕರಿಂದ ಬೇಕಾ ಬಿಟ್ಟಿ ಹಣ ಪಡೆಯುತ್ತಿರುವ ವಿಚಾರ ಗಮನಕ್ಕಿದೆ. ದರ ನೀತಿಗೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್ʼ ಸೀಸನ್ – 3 ಶೂಟ್ ಅರಂಭ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ