“ಕಥಾ ಕಣಜ’ ಸಂಕಲನ ಲೋಕಾರ್ಪಣೆ: ಪಾಟೀಲ್‌


Team Udayavani, Mar 6, 2021, 6:47 PM IST

book release function tomorrow

ಸಿಂಧನೂರು: ರುದ್ರಗೌಡ ಪಾಟೀಲ್‌ಪ್ರತಿಷ್ಠಾನ ಹಾಗೂ ಆಕ್ಸ್‌ಫರ್ಡ್‌ ಫೌಂಡೇಶನ್‌ಸಹಯೋಗದಲ್ಲಿ ಮಾ.7ರಂದು ನಗರದಸಂಗಮ್‌ ಪ್ಯಾಲೇಸ್‌ನಲ್ಲಿ ಕರುನಾಡಕಥಾ ಕಣಜ ಬಿಡುಗಡೆ ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ ಎಂದು ರುದ್ರಗೌಡಪಾಟೀಲ್‌ ಪ್ರತಿಷ್ಠಾನದ ಡಾ| ಚನ್ನನಗೌಡಪಾಟೀಲ್‌ ತಿಳಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದರು. ರುದ್ರಗೌಡ ಪಾಟೀಲ್‌ಪ್ರತಿಷ್ಠಾನದಿಂದ ಅನೇಕ ಸಾಮಾಜಿಕಚಟುವಟಿಕೆ ನಡೆಸಲಾಗಿದೆ.

ಕೊರೊನಾಇದ್ದ ಕಾರಣಕ್ಕೆ ಸಾಹಿತ್ಯ ಕ್ಷೇತ್ರವನ್ನುಆಯ್ಕೆ ಮಾಡಲಾಯಿತು. ರಾಜ್ಯಮಟ್ಟದಮುಕ್ತ ಕಥಾ ಸ್ಪರ್ಧೆಯನ್ನು ಕಳೆದ ವರ್ಷಅಕ್ಟೋಬರ್‌ನಲ್ಲಿಯೇ ಆರಂಭಿಸಲಾಯಿತುಎಂದರು.ತೀರ್ಪುಗಾರರಾಗಿ ಪ್ರಮುಖರು:ಇಂಗ್ಲೆಂಡ್‌, ಬಾಂಬೆ, ಬೆಂಗಳೂರು, ಬಳ್ಳಾರಿ,ಶಿರಸಿ ಸೇರಿದಂತೆ ವಿವಿಧ ಕಡೆಯಿಂದ193 ಕಥೆಗಳು ಬಂದಿದ್ದವು. ಅವುಗಳನ್ನುಸ್ಕ್ರೀನಿಂಗ್‌ ಮಾಡಿ 30 ಕಥೆಗಳನ್ನು ಆಯ್ಕೆಮಾಡಿಕೊಳ್ಳಲಾಗಿತ್ತು.

ತೀರ್ಪುಗಾರರಾಗಿಹಂಪಿ ಕನ್ನಡ ವಿವಿಯ ಪ್ರಾಧ್ಯಾಪಕರಾದ ಡಾ|ಅಮರೇಶ ನುಗಡೋಣಿ, ಡಾ| ವಿಠuಲರಾವ್‌ಗಾಯಕ್ವಾಡ ಕಾರ್ಯನಿರ್ವಹಿಸಿ 16ಕಥೆಗಳನ್ನು ಆಯ್ಕೆ ಮಾಡಿದ್ದರು.ಆಯ್ಕೆಯಾದ ಕಥೆಗಳಿವು: ಉತ್ತರ ಕನ್ನಡದಸಂತೋಷಕುಮಾರ ಅವರ ಕಾಮನಬಿಲ್ಲುಕಥೆ ಪ್ರಥಮ, ಬೆಂಗಳೂರಿನ ದಾದಪೀರ್‌ಚೈಮನ್‌ ಅವರ ಆವರಣ ದ್ವಿತೀಯ,ಬಳ್ಳಾರಿಯ ಡಾ| ನಂದೀಶ್ವರ ದಂಡೆ ಅವರಕಾಲದ ಕಟ್ಟಳೆ ಮೀರಬಲ್ಲಡೆ ತೃತೀಯಸ್ಥಾನ ಪಡೆದುಕೊಂಡಿವೆ.

ಈ ಮೂರುಕಥೆಗಳಿಗೆ ಕ್ರಮವಾಗಿ 15 ಸಾವಿರ ರೂ., 10ಸಾವಿರ ರೂ., 5 ಸಾವಿರ ರೂ. ಬಹುಮಾನನೀಡಲಾಗುವುದು. ಐದು ಮೆಚ್ಚಿಗೆಪಡೆದ ಕಥೆಗಳಿಗೆ ತಲಾ 2500 ರೂ.ಗಳುಹಾಗೂ ಸಂಕಲನಕ್ಕೆ 8 ಕಥೆಗಳನ್ನು ಆಯ್ಕೆಮಾಡಿಕೊಡಿದ್ದು, 16 ಕಥೆಗಳನ್ನೊಳಗೊಂಡಕರುನಾಡ ಕಥಾ ಸಂಕಲನ ಬಿಡುಗಡೆಮಾಡಲಾಗುವುದು ಎಂದರು.

ಶ್ರೀ ಮಹಾಲಿಂಗ ಸ್ವಾಮಿಗಳು, ಶ್ರೀಸೋಮನಾಥ ಶಿವಾಚಾರ್ಯರು, ಶ್ರೀವರರುದ್ರಮುನಿ ಮಹಾಸ್ವಾಮಿ ಸಾನ್ನಿಧ್ಯವಹಿಸಲಿದ್ದು, ಲಕ್ಷ್ಮೀದೇವಿ ರುದ್ರಗೌಡಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ವಿವಿಯ ಪ್ರಾಧ್ಯಾಪಕ ಡಾ| ಅಮರೇಶನುಗಡೋಣಿ, ಆಕ್ಸ್‌ಫರ್ಡ್‌ ಕಾಲೇಜಿನಅಧ್ಯಕ್ಷ ಸತ್ಯನಾರಾಯಣ ಶೆಟ್ಟಿ, ತಹಶೀಲ್ದಾರ್‌ಮಂಜುನಾಥ ಭೋಗಾವತಿ, ಶಾಶ್ವತಸ್ವಾಮಿಮುಕ್ಕುಂದಿಮಠ, ಸರಸ್ವತಿ ಪಾಟೀಲ್‌,ದೇವೇಂದ್ರಪ್ಪ ಹುಡಾ ಭಾಗವಹಿಸಲಿದ್ದಾರೆಎಂದರು.ಆಕ್ಸ್‌ಫರ್ಡ್‌ ಕಾಲೇಜಿನ ಅಧ್ಯಕ್ಷಸತ್ಯನಾರಾಯಣ ಶೆಟ್ಟಿ, ಸಾಹಿತಿ ಪಂಪಯ್ಯಸಾಲಿಮಠ, ವಿ.ಸಿ. ಪಾಟೀಲ್‌ ಸೇರಿದಂತೆಇತರರು ಇದ್ದರು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.