ದಿನಗೂಲಿ ಹೆಚ್ಚಿಸಲು ಕಟ್ಟಡ ಕಾರ್ಮಿಕರ ಒಕ್ಕೂಟ ಒತ್ತಾಯ


Team Udayavani, Mar 27, 2022, 5:39 PM IST

20wages

ರಾಯಚೂರು: ಕಟ್ಟಡ ನಿರ್ಮಾಣ ಹಾಗೂ ಕೃಷಿ ಕಾರ್ಮಿಕರಿಗೆ ದಿನಗೂಲಿ ಹೆಚ್ಚಿಸಬೇಕು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಕರ್ನಾಟಕ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ದಿನ ಬಳಕೆ ವಸ್ತುಗಳ ಬೆಲೆ ದಿನೇ-ದಿನೇ ಹೆಚ್ಚಾಗುತ್ತಿದೆ. ಕಟ್ಟಡ-ಕೃಷಿ ಕಾರ್ಮಿಕರು, ಸಾಮಾನ್ಯರಿಗೆ ಬೆಲೆ ಏರಿಕೆಯಿಂದ ಜೀವನ ಸಾಗಿಸುವುದೇ ಕಷ್ಟವಾಗಿದೆ. ಕಟ್ಟಡ ಸಾಮಗ್ರಿಗಳ ಬೆಲೆ ಕಡಿಮೆ ಮಾಡಬೇಕು.

ಸಿಮೆಂಟ್‌, ಕಬ್ಬಿಣ ಹಾಗೂ ಇತರೆ ಕಟ್ಟಡ ನಿರ್ಮಾಣ ಸಾಮಗ್ರಿ ದುಬಾರಿಯಾಗಿದ್ದರಿಂದ ಮನೆ ನಿರ್ಮಿಸಲು ಹಿಂಜರಿಯುವ ಸ್ಥಿತಿ ಇದೆ. ಇದರಿಂದ ಕಾರ್ಮಿಕರಿಗೆ ಕೆಲಸ ಸಿಗದ ಪರಿಸ್ಥಿತಿ. ಕಟ್ಟಡ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಬೇಕು. ನಿರುದ್ಯೋಗ ಭತ್ಯೆ ನೀಡಬೇಕು. ಅಡುಗೆ ಅನಿಲ, ಇಂಧನ ದರ ಹಾಗೂ ದಿನಸಿ ಸಾಮಗ್ರಿ ಬೆಲೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ರಂಗಪ್ಪ ಅಸ್ಕಿಹಾಳ, ಜಿಲ್ಲಾ ಉಪಾಧ್ಯಕ್ಷ ಬಿ.ಸುಧಾನಂದ, ಪ್ರಧಾನ ಕಾರ್ಯದರ್ಶಿ ಕಡಗೋಳ ತಿಮ್ಮಪ್ಪ, ಸದಸ್ಯರಾದ ಗೋವಿಂದ, ರಮೇಶ, ಹನುಮೇಶ ಭಂಗಿ, ವಿ. ಈರಣ್ಣ ಇತರರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.