ಎಲ್ಲರ ಸಹಕಾರದಿಂದ ಬದಲಾವಣೆ ಸಾಧ್ಯ


Team Udayavani, May 9, 2022, 3:30 PM IST

15change

ರಾಯಚೂರು: ಕೇವಲ ಸಂಘ-ಸಂಸ್ಥೆಗಳು ಮಾತ್ರ ಸಮಾಜಸೇವೆ ಮಾಡಲಿ ಎನ್ನುವ ಭಾವನೆ ತೊರೆದು ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ನಿರ್ವಹಿಸಿದಲ್ಲಿ ಬದಲಾವಣೆ ಸಾಧ್ಯ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಹದೇವಪ್ಪ ಗಂಗಪ್ಪ ಕೂಡವಕ್ಕಲಗೇರ್‌ ಹೇಳಿದರು.

ನಗರದ ರೇಸ್‌ ಚಾಣಕ್ಯ ಶಾಲೆಯಲ್ಲಿ ಗ್ರೀನ್‌ ರಾಯಚೂರು ಸಂಸ್ಥೆಗೆ ಶಿಲ್ಪಾ ಮೆಡಿಕೇರ್‌ ರಾಯಚೂರು, ಶಿಲ್ಪಾ ಫೌಂಡೇಶನ್‌ನಿಂದ ದೇಣಿಗೆ ನೀಡಿದ ಟ್ರ್ಯಾಕ್ಟರ್‌ ಮತ್ತು ನೀರಿನ ಟ್ಯಾಂಕರ್‌ ಹಸ್ತಾಂತರಿಸಿ ಅವರು ಮಾತನಾಡಿದರು.

ಸಂಘ-ಸಂಸ್ಥೆಗಳ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಬೇಕಾದರೆ ಅದರಲ್ಲಿ ಜನರ ಪಾಲ್ಗೊಳ್ಳುವಿಕೆ ಬಹಳ ಮಹತ್ವದ್ದು. ಬದಲಾವಣೆ ನಿರಂತರ ಚಟುವಟಿಕೆಯಾಗಿದೆ. ಗ್ರೀನ್‌ ರಾಯಚೂರು ಸಂಸ್ಥೆಯು ರಾಯಚೂರನ್ನು ಹಸಿರು ನಗರವಾಗಿಸಲು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದಕ್ಕೆ ಜನರ ಸಹಕಾರ ಬಹಳ ಮುಖ್ಯ ಎಂದರು.

ಶಿಲ್ಪಾ ಮೆಡಿಕೇರ್‌ ವ್ಯವಸ್ಥಾಪಕ ನಿರ್ದೇಶಕ ವಿಷ್ಣುಕಾಂತ ಭುತಡಾ ಮಾತನಾಡಿ, ಜನರ ಮನಸ್ಥಿತಿ ಬದಲಾವಣೆಯಾದರೆ ಏನಾದರೂ ಮಾಡಬಹುದು. ಗ್ರೀನ್‌ ರಾಯಚೂರು ಸಂಸ್ಥೆ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ನಮ್ಮ ಸಂಸ್ಥೆ ಸಹಕರಿಸಲಿದೆ ಎಂದರು.

ಗ್ರೀನ್‌ ರಾಯಚೂರು ಸಂಸ್ಥೆ ಗೌರವಾಧ್ಯಕ್ಷ ಕೊಂಡಾ ಕೃಷ್ಣಾಮೂರ್ತಿ ಮಾತನಾಡಿ, ನಾಲ್ಕು ಜನರಿಂದ ಶುರುವಾದ ಈ ಸಂಸ್ಥೆ ಇಂದು ಸಾಕಷ್ಟು ಜನರ ಬೆಂಬಲದೊಂದಿಗೆ ಮುನ್ನಡೆಯುತ್ತಿದೆ ಎಂದರು.

ಶಿಲ್ಪಾ ಮೆಡಿಕೇರ್‌ನ ಎಂಡಿ ವಿಷ್ಣುಕಾಂತ ಸಿ ಭುತಡಾ, ನಗರಸಭೆ ಅಧ್ಯಕ್ಷೆ ಲಲಿತಾ ಕಡಕೋಲು, ರಾಯಚೂರು ವಿವಿ ನಾಮನಿರ್ದೇಶಿತ ಸದಸ್ಯ ರಾಜಾ ಶ್ರೀನಿವಾಸ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ರಮೇಶ್‌ ಮಹಾಜನ್‌, ನಗರಸಭೆ ಸದಸ್ಯ ನಾಗರಾಜ್‌ ಕಾನಾಪೂರ, ಶಶಿರಾಜ್‌ ಇರಗೇರ್‌, ಡಾ| ಸಿ.ವಿ .ಪಾಟೀಲ್‌, ರಮೇಶ್‌ ಜೈನ್‌, ಗಜಾನನ ಸಾನ್ವಿ, ರಾಮಾಂಜನೇಯ, ವೆಂಕಟೇಶ್‌, ಸಂಧ್ಯಾ ನಾಯಕ, ಗ್ರೀನ್‌ ರಾಯಚೂರು ಅಧ್ಯಕ್ಷೆ ಸರಸ್ವತಿ ಕಿಲಕಿಲೆ, ರಾಜೇಂದ್ರ ಕುಮಾರ್‌ ಶಿವಾಳೆ ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.