ಸರಕಾರದ ಆದೇಶ ತಪ್ಪದೇ ಪಾಲಿಸಿ


Team Udayavani, Apr 24, 2020, 3:47 PM IST

24-April-23

ಚಿಂಚೋಳಿ: ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಇ.ಎಸ್‌.ವೀರಭದ್ರಯ್ಯ ಮಾತನಾಡಿದರು

ಚಿಂಚೋಳಿ: ದೇಶದಲ್ಲಿ ಹಬ್ಬಿರುವ ಕೋವಿಡ್ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಹೊರಡಿಸಿರುವ ಆದೇಶಗಳನ್ನು ಸಾರ್ವಜನಿಕರು ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು. ಬಸವ ಜಯಂತಿ ಮತ್ತು ರಂಜಾನ್‌ ಹಬ್ಬವನ್ನು ಸರಳವಾಗಿ ಅಚರಿಸಬೇಕು ಎಂದು ಡಿವೈಎಸ್ಪಿ ಇ.ಎಸ್‌.ವೀರಭದ್ರಯ್ಯ ಸೂಚನೆ ನೀಡಿದರು.

ಗಡಿಕೇಶ್ವರ, ಸುಲೇಪೇಟ ಮತ್ತು ಚಿಂಚೋಳಿ ಪಟ್ಟಣದಲ್ಲಿ ಬಸವ ಜಯಂತಿ ಮತ್ತು ರಂಜಾನ್‌ ಪ್ರಯುಕ್ತ ಹಣ್ಣಿನ ವ್ಯಾಪಾರಿ, ಕಿರಾಣಿ ವರ್ತಕರು ಮತ್ತು ಬೇಕರಿ, ತರಕಾರಿ ವ್ಯಾಪಾರಿಗಳಿಗೆ ಏರ್ಪಡಿಸಿದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಬಸವಾಭಿಮಾನಿಗಳು ಮನೆಯಲ್ಲೇ ಬಸವಣ್ಣನ ಫೋಟೋ ಇಟ್ಟು ಭಕ್ತಿ ಅರ್ಪಿಸಬೇಕು. ಬಸವಣ್ಣನವರ ಮೂರ್ತಿಗೆ ಕೇವಲ ನಾಲ್ವರು ಸೇರಿ ಪೂಜೆ, ಪುನಸ್ಕಾರ ಮಾಡಬೇಕು. ಹೆಚ್ಚು ಜನ ಸೇರಬಾರದು. ರಂಜಾನ್‌ ಹಬ್ಬದ ಉಪವಾಸ ದಿನಗಳು ಪ್ರಾರಂಭ ಆಗುವುದರಿಂದ ಯಾರು ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು. ಮನೆಗಳಲ್ಲಿಯೇ ಪ್ರಾರ್ಥಿಸಬೇಕು. ವರ್ತಕರು ಬೇಕಾಬಿಟ್ಟಿಯಾಗಿ ದರಗಳಿಂದ ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹವರ ಪರವಾನಗಿ ರದ್ದುಪಡಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದರು.

ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ, ಸಿಪಿಐ ಎಚ್‌.ಎಂ. ಇಂಗಳೇಶ್ವರ, ಮುಖ್ಯಾಧಿಕಾರಿ ಅಭಯಕುಮಾರ ಕೋವಿಡ್ ವೈರಸ್‌ ಹರಡುವಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಜಿಪಂ ಸದಸ್ಯ ಗೌತಮ್‌ ಪಾಟೀಲ, ಸುಭಾಶ ಸೀಳಿನ, ಮಹಾರುದ್ರಪ್ಪ ದೇಸಾಯಿ, ಬಸವರಾಜ ಸಜ್ಜನಶೆಟ್ಟಿ, ಅಜಿತ್‌ ಪಾಟಿಲ, ಸಂತೋಷ ಗಡಂತಿ,ನಿರಾಶೆ ಬ್ರದರ್ಸ್‌, ಮೋಮಿನ ಪಾಷಾ, ಶ್ರೀಕಾಂತ ಸುಂಕದ, ರಮೇಶ ಬೇಕರಿ ಇನ್ನಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.