ರಾಯಚೂರು ಕೃಷಿ ವಿವಿಯಲ್ಲಿ 11ನೇ ಘಟಿಕೋತ್ಸವ : ರಾಜ್ಯಪಾಲರಿಂದ ಚಾಲನೆ
Team Udayavani, Nov 29, 2021, 1:14 PM IST
ರಾಯಚೂರು: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಡಾ.ಥಾವರಚಂದ್ ಗೆಹ್ಲೋಟ್ ಚಾಲನೆ ನೀಡಿದರು.
ಕೃಷಿ ವಿವಿಯ ಪ್ರೇಕ್ಷಾಗೃಹದಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಚಾಲನೆ ನೀಡಲಾಯಿತು. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.ಈ ಬಾರಿ ವಿವಿಧ ವಿಭಾಗಗಳಲ್ಲಿ 24 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಅದರಲ್ಲಿ ಎರಡು ನಗದು ಪುರಸ್ಕಾರಗಳು ಒಳಗೊಂಡಿವೆ.
ಇದನ್ನೂ ಓದಿ:ಬೆಳೆ ಹಾನಿಗೆ ಹೆಚ್ವಿನ ಅನುದಾನ ಒದಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯ ಅತಿಥಿಗಳಾಗಿ ಐಸಿಎಆರ್ ಉಪನಿರ್ದೇಶಕ ಡಾ.ಬಿ.ಕೆ.ಸಿಂಗ್, ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಪಾಲ್ಗೊಂಡಿದ್ದರು. ಕೇರಳ ಮೂಲದ ಗೀತಿಕಾ, ಗಂಗಾವತಿಯ ರೇಖಾ ಹೆಚ್ಚು ಚಿನ್ನದ ಪದಕ ಪಡೆದು ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!