ತಂತ್ರಾಂಶ ಅಪ್‌ಡೇಟ್‌ನತ್ತ ಜೋಳ ಬೆಳೆಗಾರರ ಚಿತ್ತ  

| ಪ್ರತಿ ರೈತನಿಂದ 75 ಕ್ವಿಂಟಲ್‌ ಮಿತಿ ಸಡಿಲ | ಜೋಳ ಖರೀದಿಯಲ್ಲಿ ಮತ್ತೂಂದು ಆಫರ್‌

Team Udayavani, Feb 23, 2021, 5:35 PM IST

Corn growers’ towards software update

ಸಿಂಧನೂರು: ಪ್ರತಿಯೊಬ್ಬರ ರೈತನಿಂದ 75 ಕ್ವಿಂಟಲ್‌ ಮಿತಿಯೊಳಗೆ ಜೋಳವನ್ನು ಖರೀದಿಸುವ ಷರತ್ತನ್ನು ಸರಕಾರ ತೆಗೆದು ಹಾಕಿದ್ದರೂ ತಂತ್ರಾಂಶದಲ್ಲಿ ಮಾತ್ರ ಬದಲಾಗದ್ದರಿಂದ ರೈತರ ಚಿತ್ತ ಪರಿಷ್ಕರಣೆಯತ್ತ ನೆಟ್ಟಿದೆ.

ಅಧಿಕೃತವಾಗಿ ಸರಕಾರದಿಂದ ಆದೇಶ ಹೊರಬಿದ್ದರೂ ನೋಂದಣಿ ಮಾಡಲು ಹೋದರೆ, ಸದ್ಯಕ್ಕೆ 75 ಕ್ವಿಂಟಲ್‌ಗ‌ೂ ಹೆಚ್ಚಿನ ಜೋಳವನ್ನು ತಂತ್ರಾಂಶ ಪರಿಗಣಿಸುತ್ತಿಲ್ಲ. ಹಳೇ ಲೆಕ್ಕದಲ್ಲಿ ಖರೀದಿ ಪ್ರಕ್ರಿಯೆಗಳು ಸಾಗಿದ್ದು, ಹೊಸದಾಗಿ ತಂತ್ರಾಂಶದಲ್ಲಿ ಅಪ್‌ಡೇಟ್‌ ಮಾಡಿದ ನಂತರವೇ ರೈತರಿಗೆ ಪ್ರಯೋಜನ ದೊರೆಯಲಿದೆ.

ಏನಿದೆ ಸ್ಥಿತಿಗತಿ?: 4,357 ರೈತರು ಈಗಾಗಲೇ ಜೋಳ ಮಾರಾಟಕ್ಕಾಗಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಇವರಿಂದ 1 ಲಕ್ಷ 50 ಸಾವಿರ ಕ್ವಿಂಟಲ್‌ಗ‌ೂ ಹೆಚ್ಚು ಜೋಳ ಖರೀದಿಸಬೇಕಿದೆ. ಮಾರಾಟಕ್ಕೆ ಒಂದೇ ಕೇಂದ್ರವಿದ್ದ ಹಿನ್ನೆಲೆಯಲ್ಲಿ ಆಗಿದ್ದ ತೊಂದರೆಯನ್ನು ತಪ್ಪಿಸಲು ವಾರದ ಬಳಿಕ ಹೊಸ ಎರಡು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಶಾಸಕರ ಸೂಚನೆ ಬಳಿಕವೂ ಪ್ರಕ್ರಿಯೆಗಳು ಆರಂಭವಾಗಲು ಹಲವು ದಿನ ಬೇಕಾಗುತ್ತಿದೆ. ಇದೀಗ ಜೋಳ ಮಾರಾಟಕ್ಕೆ ಇದ್ದ 5 ಎಕರೆ ಮಿತಿಯನ್ನು ತೆಗೆದು ಹಾಕಿದರೆ, 2 ಲಕ್ಷ ಕ್ವಿಂಟಲ್‌ಗ‌ೂ ಹೆಚ್ಚು ಜೋಳವನ್ನು ಸರಕಾರ ಖರೀದಿಸಬೇಕಾಗಲಿದೆ.

ತಂತ್ರಾಂಶ ಬದಲಾವಣೆಯಿಲ್ಲ: ಮೂರು ಪಹಣಿಗಳಿದ್ದರೆ ಕೃಷಿ ಇಲಾಖೆಯ ಫ್ರೂಟ್‌ ಐಡಿಯಲ್ಲಿ ಅಪ್‌ಡೇಟ್‌ ಆಗದ ಹಿನ್ನೆಲೆಯಲ್ಲಿ ಒಂದು ಪಹಣಿಯಲ್ಲಿನ ಜಮೀನು ಮಾತ್ರ ತಂತ್ರಾಂಶ ಪರಿಗಣಿಸುತ್ತಿತ್ತು. ರೈತರು ಕೃಷಿ ಇಲಾಖೆಯ ಕಚೇರಿಗೆ ಎಲ್ಲ ಪಹಣಿಗಳನ್ನು ಅಪ್‌ಡೇಟ್‌ ಮಾಡಿಸಿದ್ದಾರೆ. ತಂತ್ರಾಂಶದಲ್ಲಿ ಮಾತ್ರ ಹಿಂದಿನ ನೋಂದಣಿಯನ್ನು ಮಾತ್ರ ಪರಿಗಣಿಸಲಾಗುತ್ತಿದೆ. ತಿದ್ದುಪಡಿ ಅವಕಾಶವನ್ನೇ ಇದುವರೆಗೂ ನೀಡಿಲ್ಲ. ಇದೀಗ 10 ಎಕರೆ ಜಮೀನು ಹೊಂದಿರುವ ರೈತ ಇದ್ದರೆ, ಈಗಾಗಲೇ 5 ಎಕರೆ ಮಾತ್ರ ನೋಂದಣಿಯಾಗಿದ್ದರೂ ತಾಂತ್ರಿಕವಾಗಿ ದಾಖಲೆ ಆಧರಿಸಿ ಪರಿಷ್ಕರಣೆಗೊಳ್ಳಬೇಕಿದೆ. ಇದಕ್ಕಾಗಿ ತುರ್ತಾಗಿ ತಂತ್ರಾಂಶದಲ್ಲಿ ಇದಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ರೈತರಿಗೆ ಸೌಲಭ್ಯ ದೊರೆಯಲಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.