ಹಸಿರು ವಲಯದಲ್ಲಿದ್ದ ರಾಯಚೂರಿಗೆ ಈಗ ಕೋವಿಡ್-19 ಆತಂಕ
Team Udayavani, May 12, 2020, 11:42 AM IST
ರಾಯಚೂರು: ಇಷ್ಟ ದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳಿಲ್ಲದೆ ಹಸಿರು ವಲಯದಲ್ಲಿದ್ದ ರಾಯಚೂರಿಗೆ ಕೊನೆಗೂ ಆತಂಕ ಎದುರಾಗಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿಯ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಆದರೆ, ಈ ವ್ಯಕ್ತಿ ಮೇ 5ರಂದು ಸಾರಿಗೆ ಬಸ್ ಮೂಲಕ ಬೆಂಗಳೂರಿನಿಂದ ಗಂಗಾವತಿವರಗೆ ಪ್ರಯಾಣಿಸಿದ್ದು, ಅದೇ ಬಸ್ ನಲ್ಲಿ ಜಿಲ್ಲೆಯ ಮೂವರು ಪ್ರಯಾಣಿಸಿದ್ದಾರೆ. ಸಿಂಧನೂರಿನ ಸುಕ್ಕಾಲಪೇಟೆ, ರಾಗಲಪರ್ವಿ, ಬಳಗಾನೂರು ಮೂಲದ ವ್ಯಕ್ತಿಗಳು ಆತನೊಟ್ಟಿಗೆ ಪ್ರಯಾಣಿಸಿದ್ದಾರೆ. ಜತೆಗೆ ಇದೇ ಬಸ್ ನಲ್ಲಿ ಕೊಪ್ಪಳ ಜಿಲ್ಲೆಯ ತಾವರಗೆರೆ ಮೂಲದ ವ್ಯಕ್ತಿ ಜಿಲ್ಲೆಯ ಹಾರಪುರದಲ್ಲಿ ಓಡಾಡಿದ್ದಾನೆ.
ಇದು ಕೋವಿಡ್-19 ಸೋಂಕು ಹರಡುವ ಭೀತಿ ಹೆಚ್ಚಿಸಿದೆ. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮೂವರನ್ನು ಐಸೋಲೋಷನ್ ವಾರ್ಡ್ ಗೆ ದಾಖಲಿಸಿದ್ದಾರೆ. ಕುಟುಂಬ ಸದಸ್ಯರನ್ನು ಕೂಡ ಕ್ವಾರೇಂಟೈನ್ ಗೆ ಒಳಪಡಿಸಲಾಗಿದೆ. ಇನ್ನು ಆ ಮೂವರು ಮೇ 5 ರಿಂದ ಈವರೆಗೆ ಎಲ್ಲೆಲ್ಲಿ ಓಡಾಡಿದ್ದಾರೆ. ಯಾರ ಸಂಪರ್ಕಕ್ಕೆ ಸಿಲುಕಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ