ಕೋವಿಡ್: ಆತಂಕ, ಭೀತಿ ಬೇಡ


Team Udayavani, May 5, 2021, 3:07 PM IST

covid effect

ಮಾಗಡಿ: ಯಾವುದೇ ಕಾರಣಕ್ಕೂ ಕೋವಿಡ್  ಆತಂಕ, ಭಯ ಪಡಬಾರದು. ಭಯ ಮತ್ತುಅನಾವಶ್ಯಕ ಚಿಂತನೆಗಳಿದ್ದರೆ ರೋಗ ಹೆಚ್ಚಾಗುತ್ತದೆ.ಧೈರ್ಯ ಮತ್ತು ಸಕಾರತ್ಮಕ ಚಿಂತನಗಳಿಂದ ಕೊರೊನಾಸೋಂಕಿತರು ಗುಣಮುಖರಾಗಬಹುದು ಎಂದುಪುರಸಭಾ ಸದಸ್ಯ ರಂಗಹನುಮಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ 4ನೇ ವಾರ್ಡ್‌ನಲ್ಲಿ ಪುರಸಭೆವತಿಯಿಂದ ಸ್ಯಾನಿಟರೈಸ್‌ ಮಾಡಲು ಚಾಲನೆ ನೀಡಿಮಾತನಾಡಿದ ಅವರು, 3 ವರ್ಷದ ಮಗು ಹಾಗೂ100 ವರ್ಷದ ವಯೋವೃದ್ಧೆ ಸಹ ಕೋವಿಡ್‌ ನಿಂದಗೆದ್ದು ಬದುಕಿರುವ ಉದಾಹರಣೆಗಳಿವೆ. ಇದನ್ನುಸೋಂಕಿತರಿಗೆ ಅರಿವು ಮೂಡಿಸಬೇಕು. ಈ ಮೂಲಕ ಆತ್ಮ ವಿಶ್ವಾಸ ತುಂಬಬೇಕು.

ಸೋಂಕಿತರು ಕೋವಿಡ್‌ಕೇಂದ್ರದಲ್ಲಿಯೂ ಉಸಿರಾಟಕ್ಕೆ ಸಂಬಂಧಿಸಿದವ್ಯಾಯಾಮ, ವಾಕಿಂಗ್‌ ಬಹಳ ಮುಖ್ಯವಾಗಿರುತ್ತದೆ.ಸದಾ ಚಟುವಟಿಕೆಯಿಂದ ಇರಬೇಕು, ಬಿಸಿನೀರು,ಕಸಾಯ, ಅಥವಾ ವೈದ್ಯರು ಸೂಚಿಸುವ ಔಷಧ,ಶುದ್ಧ ಸಾತ್ವಿಕ ಆಹಾರ ಸೇವನೆ ಮಾಡುವುದರಿಂದಕೋವಿಡ್‌ನಿಂದ ಬೇಗ ಗುಣಮುಖರಾಗಬಹುದು ಎಂದರು.

ಪುರಸಭೆಯೂ ಸಹ ವಾರ್ಡ್‌ವಾರುಕೋವಿಡ್‌ ಎಚ್ಚರಿಕೆ ಕುರಿತು ಮುಂಜಾಗ್ರತಾ ಕ್ರಮಅನುಸರಿಸುವಂತೆ ಪ್ರಚಾರ ಪಡಿಸುತ್ತಿದೆ. ಸಾಮಾಜಿಕಅಂತರ ಕಾಪಾಡಬೇಕು. ಮಾಸ್ಕ್ ಹಾಕಿಕೊಳ್ಳಬೇಕು.ಸ್ಯಾನಿಟೈಜರ್‌ ಬಳಸುತ್ತಿರಬೇಕು ಎಂದರು.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.