ಪೊಲೀಸರ ಕಣ್ತಪ್ಪಿಸಿ ಗಪ್‌ಚುಪ್‌ ವ್ಯಾಪಾರ ಜೋರು


Team Udayavani, May 2, 2021, 8:00 PM IST

covid lockdown

ರಾಯಚೂರು: ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ ಎನ್ನುತ್ತಿರುವಪೊಲೀಸರು ಚಾಪೆ ಕಳೆಗೆ ನುಸುಳಿದವರಂತೆಆಡಿದರೆ; ಗಪ್‌ಚುಪ್‌ ವ್ಯಾಪಾರ ನಡೆಸುವಮೂಲಕ ವರ್ತಕರು ರಂಗೋಲಿ ಕೆಳಗೇನುಸುಳುತ್ತಿದ್ದಾರೆ.

ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯವಸ್ತುಗಳ ಖರೀದಿ ನೀಡಿದ ವಿನಾಯಿತಿವೇಳೆ ಅನಗತ್ಯ ವಸ್ತುಗಳ ವ್ಯಾಪಾರವೂಜೋರಾಗಿಯೇ ನಡೆಯುತ್ತಿದೆ.ಮಾರುಕಟ್ಟೆಯಲ್ಲಂತೂ ಬೆಳಗ್ಗೆ 10ಗಂಟೆವರೆಗೂ ಜನಜಂಗುಳಿಯೇಏರ್ಪಡುತ್ತಿದೆ.

ಪೊಲೀಸರು ಬಂದು ಎಚ್ಚರಿಕೆನೀಡುವವರೆಗೂ ಜನ ಮಾತ್ರ ಸ್ವಯಂಪ್ರೇರಿತರಾಗಿ ಕಾಲ್ಕಿತ್ತುತ್ತಿಲ್ಲ.10ಗಂಟೆ ನಂತರ ವೈದ್ಯಕೀಯ ಸೇವೆ,ತುರ್ತು ಕೆಲಸಗಳು ಹೊರತಾಗಿಸಿ ಇತರೆಯಾವುದೇ ವಹಿವಾಟು ನಡೆಸಬಾರದು ಎಂದಿದ್ದರೂ, ವರ್ತಕರು ಮಾತ್ರ ಒಳಗೊಳಗೆವ್ಯಾಪಾರ ಜೋರಾಗಿಯೇ ನಡೆಸುತ್ತಿದ್ದಾರೆ.

ಅರ್ಧಬಂರ್ಧ ಶೆಟರ್‌ ಎತ್ತಿಕೊಂಡು ಒಳಗೆವ್ಯಾಪಾರ ನಡೆಸುತ್ತಿದ್ದಾರೆ. ಪೊಲೀಸರ ವಾಹನಬಂದಾಗ ಶೆಟರ್‌ ಎಳೆಯುವುದು ಅವರುಹೋಗುತ್ತಿದ್ದಂತೆ ಶೆಟರ್‌ ಎತ್ತಿಕೊಳ್ಳುವುದುನಡದೇ ಇದೆ. ಆಟೊನಗರದಲ್ಲಿ ಒಳಗೊಳಗೆಕೆಲಸ ಕಾರ್ಯಗಳು ನಡೆದರೆ, ಬಟ್ಟೆ ಬಜಾರ್‌,ಪಟೇಲ್‌ ರಸ್ತೆ, ಮಹಾವೀರ್‌ ಸರ್ಕಲ್‌ನಲ್ಲಿಕೆಲವೊಂದು ಎಲೆಕ್ಟ್ರಾನಿಕ್‌ ಅಂಗಡಿಗಳುಒಳಗೊಳಗೆ ವ್ಯಾಪಾರ ನಡೆಸಿದವು.

ಪೊಲೀಸರು ಕೂಡ ಕೆಲವೊಂದು ಪ್ರಮುಖರಸ್ತೆಗಳಲ್ಲಿ ವಾಹನಗಳ ತಪಾಸಣೆ ನಡೆಸುವುದುಬಿಟ್ಟರೆ ನಗರದ ಒಳಗೆ ಕೇಳುವವರೇ ಇಲ್ಲಎನ್ನುವಂತಾಗಿದೆ. ದಿನಕ್ಕೊಂದೆರಡು ಬಾರಿಆಯಾ ಠಾಣೆಗಳ ವ್ಯಾಪ್ತಿಯ ಪೊಲೀಸರುಪೆಟ್ರೋಲಿಂಗ್‌ ನಡೆಸುವುದು ಬಿಟ್ಟರೆ ಹೆಚ್ಚಿನಕ್ರಮಗಳೇನು ಕೈಗೊಳ್ಳುತ್ತಿಲ್ಲ

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.