ಸ್ಮೈಲ್ ಪ್ಲೀಸ್ ಎನ್ನುವವರ ನಗು ಕಸಿದ ಕೋವಿಡ್!


Team Udayavani, May 11, 2021, 11:11 AM IST

gfdfghgf

ರಾಯಚೂರು: ಕೊರೊನಾ ವೈರಸ್‌ ಎರಡನೇ ಅಲೆ ಕೂಡ ಅನೇಕ ಬದುಕುಗಳನ್ನು ಮೂರಾಬಟ್ಟೆ ಮಾಡುತ್ತಿದೆ. ಕಳೆದ ವರ್ಷ ನಾನಾ ತಾಪತ್ರಯ ಎದುರಿಸಿದ್ದ ಫೋಟೋಗ್ರಾಫರ್‌ಗಳು ಈ ಬಾರಿಯೂ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಉಪಜೀವನಕ್ಕೆ ನಾನಾ ಕೆಲಸ ಮಾಡುವಂತಾಗಿದೆ.

ನಗರದಲ್ಲಿ ಕಳೆದ 30 ವರ್ಷದಿಂದ ಫೋಟೋಗ್ರಾಫರ್‌ ವೃತ್ತಿ ಮಾಡಿಕೊಂಡಿದ್ದ ಬಸವರಾಜ್‌ ಗೌಡ ಇಂದು ಕೆಲಸವಿಲ್ಲದೇ ಉಪಜೀವನಕ್ಕಾಗಿ ತರಕಾರಿ ಅಂಗಡಿ ಮಾಡಿಕೊಂಡಿದ್ದಾರೆ. ಬಹುತೇಕ ಮದುವೆ ಸಮಾರಂಭಗಳು ರದ್ದಾಗಿವೆ. ಇದರಿಂದ ಆದಾಯ ಇಲ್ಲದಾಗಿದೆ. ಕಳೆದ ವರ್ಷ ಲಾಕ್‌ ಡೌನ್‌ ಜಾರಿ ಮಾಡಿದಾಗಲೂ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ಬಳಿಕ ವಾತಾವರಣ ತಿಳಿಯಾದ ಮತ್ತೆ ಫೋಟೋಗ್ರμ ವೃತ್ತಿ ಮುಂದುವರಿಸಿದ್ದರು.

ಈ ವರ್ಷ ಮದುವೆ ಸೀಜನ್‌ ವೇಳೆ ಒಂದಷ್ಟು ಹಣ ಬಂದರೆ ಕುಟುಂಬ ನಿರ್ವಹಣೆ ಮಾಡಬಹುದು ಎಂಬ ಆಶಾಭಾವದಲ್ಲಿದ್ದರೆ; ಕೊರೊನಾ ಎರಡನೇ ಅಲೆ ಮತ್ತೆ ಒಕ್ಕರಿಸಿ ಲೆಕ್ಕಾಚಾರಗಳೆಲ್ಲ ತಲೆ ಕೆಳಗಾಗಿದೆ. ಹೀಗಾಗಿ ಮತ್ತೆ ತರಕಾರಿ ವ್ಯಾಪಾರವನ್ನೇ ನೆಚ್ಚಿಕೊಳ್ಳುವಂತಾಗಿದೆ.

ಸಮೀಪದ ಅಸ್ಕಿಹಾಳ ಬಳಿ ಬಸವರಾಜ್‌ ಫೋಟೋ ಸ್ಟುಡಿಯೋ ಆರಂಭಿಸಿದ್ದರು. ಆದರೆ, ಆದಾಯವೇ ಇಲ್ಲದಕ್ಕೆ ಅದಕ್ಕೂ ಬೀಗ ಬಿದ್ದಿದೆ. ಸರ್ಕಾರ ಮದುವೆಗಳಿಗೆ 50 ಜನರಿಗೆ ಮಾತ್ರ ಅವಕಾಶ ನೀಡಿದೆ. ಅಂಥ ಮದುವೆಗಳಿಗೆ ಫೋಟೋ ತೆಗೆಯಲು ಹೋದರೆ ಓಡಾಡಿದ ಖರ್ಚು ಕೂಡ ಬರುತ್ತಿಲ್ಲ.

ಇನ್ನೂ ಕರ್ಫ್ಯೂ ಇರುವ ಕಾರಣಕ್ಕೆ ಎಲ್ಲಿಗಾದರೂ ಹೋದರೆ ಪೊಲೀಸರು ಬಿಡುತ್ತಿಲ್ಲ. ಏನು ಮಾಡಬೇಕು ತೋಚದಾಗಿದೆ ಎನ್ನುತ್ತಾರೆ ಬಸವರಾಜ್‌.ಬೇರೆ ಕೆಲಸ ಮಾಡುವುದು ಗೊತ್ತಿಲ್ಲ. ಹಣ ಹೂಡಿ ಬೇರೆ ವ್ಯಾಪಾರ ಮಾಡಬೇಕೆಂದರೂ ಲಾಕ್‌ಡೌನ್‌ ಇರುವ ಕಾರಣಕ್ಕೆ ಸಮಸ್ಯೆಯಾಗಲಿದೆ ಎನ್ನುವುದು ಅವರ ನೋವು.

 

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.