ನೀರು ಕುಡಿಯಲು ನದಿಪಾತ್ರಕ್ಕೆ ತೆರಳಿದ ದನಗಾಹಿ ಬಾಲಕ ಮೊಸಳೆ ಪಾಲು: ರುಂಡ ಮಾತ್ರ ಪತ್ತೆ
Team Udayavani, Dec 3, 2020, 10:09 AM IST
ರಾಯಚೂರು: ತಾಲೂಕಿನ ಡಿ. ರಾಂಪುರ ಸಮೀಪದ ಕೃಷ್ಣ ನದಿ ಪಾತ್ರದಲ್ಲಿ ದನಗಾಹಿ ಬಾಲಕನನ್ನು ಮೊಸಳೆ ಬಲಿ ಪಡೆದ ಘಟನೆ ಬುಧವಾರ ಸಂಜೆ ನಡೆದಿದೆ.
ಗ್ರಾಮದ ಮಲ್ಲಿಕಾರ್ಜುನ (12) ಮೃತ ಬಾಲಕ. ಶಾಲೆಗಳು ಇಲ್ಲದ ಕಾರಣ ಮನೆಯ ಜಾನುವಾರು ಮೇಯಿಸಲು ನಾಲ್ಕೈದು ಬಾಲಕರು ಹೋಗಿದ್ದರು. ನೀರು ಕುಡಿಯಲು ನದಿ ಪಾತ್ರಕ್ಕೆ ಹೋದಾಗ ಮೊಸಳೆ ಬಾಲಕರು ಮೇಲೆ ದಾಳಿ ಮಾಡಿದೆ. ಈ ದೃಶ್ಯವನ್ನು ಉಳಿದ ಯುವಕರು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ವರ್ತೂರು ಪ್ರಕಾಶ್ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?
ಪೊಲೀಸರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ಸಹಕಾರದಿಂದ ಶೋಧ ಕಾರ್ಯ ನಡೆಸಿದ್ದು, ರಾತ್ರಿ 2 ಗಂಟೆಗೆ ಬಾಲಕನ ರುಂಡ ಮಾತ್ರ ಸಿಕ್ಕಿದೆ. ಯಾಪಲದಿನ್ನಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್
ಗೂಳೂರು ಗಣಪನ ಅದ್ಧೂರಿ ವಿಸರ್ಜನೋತ್ಸವ : ಸಹಸ್ರಾರು ಭಕ್ತರ ನಡುವೆ ಅದ್ಧೂರಿ ಮೆರವಣಿಗೆ
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ
JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್