ರಾಯಚೂರು: ಜಾತ್ರೆಯಂದೇ ಕೆರೆಯಲ್ಲಿ ಪ್ರತ್ಯಕ್ಷವಾದ ಮೊಸಳೆ: ಬೆಚ್ಚಿಬಿದ್ದ ಭಕ್ತರು
Team Udayavani, Dec 12, 2019, 1:10 PM IST
ರಾಯಚೂರು: ಇಲ್ಲಿಗೆ ಸಮೀಪದ ಮನ್ಸಲಾಪುರ ಕೆರೆಯಲ್ಲಿ ಗುರುವಾರ ಬೆಳಗ್ಗೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಇಂದು ಗ್ರಾಮದ ಆರಾಧ್ಯದೈವ ಶ್ರೀ ಸಿದ್ಧಲಿಂಗೇಶ್ವರ ಸ್ಚಾಮಿ ಜಾತ್ರಾ ಮಹೋತ್ಸವವಿದ್ದು, ಗ್ರಾಮಕ್ಕೆ ದೂರದೂರುಗಳಿಂದ ಭಕ್ತರು ಪುಂಖಾನುಪುಂಖವಾಗಿ ಬರುತ್ತಿದ್ದಾರೆ. ಆದರೆ ಕೆರೆಯಲ್ಲಿ ಕಂಡುಬಂದ ಮೊಸಳೆ ಕಂಡು ಭಕ್ತರು ಭಯಭೀತರಾಗಿದ್ದಾರೆ.
ಇದರಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತವು ಮೊಸಳೆ ಇದೆ ಎಚ್ಚರಿಕೆ ಎಂದು ಸೂಚನೆ ಫಲಕ ಅಳವಡಿಸಿದೆ. ಅಲ್ಲದೇ ಕೆರೆ ಹತ್ತಿರ ಸುಳಿಯದಂತೆ ಜನರಿಗೆ ಸೂಚಿಸಲಾಗಿದೆ. ಜಾನುವಾರುಗಳನ್ನು ಕೆರೆ ಹತ್ತಿರ ಕರೆದೊಯ್ಯದಂತೆ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?