ಬಿರುಗಾಳಿಗೆ ನೆಲಕಚ್ಚಿದ ಜೋಳ


Team Udayavani, Jan 20, 2022, 3:32 PM IST

16crushed

ರಾಯಚೂರು: ಜೋರಾಗಿ ಬೀಸಿದ ಬಿರುಗಾಳಿಗೆ ತೆನೆ ಕಟ್ಟಿದ ಜೋಳದ ತೆನೆಯೆಲ್ಲ ನೆಲಕಚ್ಚಿದ ಘಟನೆ ತಾಲೂಕಿನ ಕಡಗಂದೊಡ್ಡಿಯಲ್ಲಿ ನಡೆದಿದೆ. ಇದರಿಂದ ನಷ್ಟದಲ್ಲಿದ್ದ ರೈತರಿಗೆ ಬರೆ ಎಳೆದಂತಾಗಿದೆ.

ಮಂಗಳವಾರ ಸಂಜೆ ಬಿರುಗಾಳಿ ಬೀಸಿದ್ದು, ಇದರಿಂದ ಎದೆಯೆತ್ತರಕ್ಕೆ ಬೆಳೆದು ನಿಂತಿದ್ದ ಜೋಳದ ಬೆಳೆ ನೆಲಕ್ಕುರುಳಿದೆ. ಸುಮಾರು 50 ಎಕರೆಗೂ ಅಧಿಕ ಪ್ರದೇಶದಲ್ಲಿ ಜೋಳದ ಬೆಳೆ ಹಾಳಾಗಿದೆ.

ಹೆಚ್ಚಿನ ಪ್ರಮಾಣದ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ಇದರಿಂದ ನಿರಾಸೆಯಾಗಿದೆ. ನೆಲಕ್ಕೆ ಬಿದ್ದ ಜೋಳವನ್ನು ಇಲಿ-ಅಳಿಲುಗಳು ತಿಂದು ಹಾಳು ಮಾಡುತ್ತಿದ್ದು, ರೈತರನ್ನು ನಷ್ಟಕ್ಕೀಡು ಮಾಡಿದೆ.

ಈ ಬಾರಿ ಜೋಳ ಹೆಚ್ಚಾಗಿ ಬೆಳೆದಿರಲಿಲ್ಲ. ಇದರಿಂದ ಇಳುವರಿ ಹೆಚ್ಚಾಗಿ ಬಂದರೆ ಬೆಲೆ ಕೂಡ ಹೆಚ್ಚಾಗಿ ಸಿಗಬಹುದು ಎಂದೇ ಅಂದಾಜಿಸಿದ್ದರು. ಇನ್ನೂ ಒಂದು ತಿಂಗಳಲ್ಲಿ ಜೋಳ ಒಣಗುತ್ತಿತ್ತು. ಆದರೆ, ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಎಕರೆಗೆ 10 ಕ್ವಿಂಟಲ್‌ ಜೋಳದ ಬೆಳೆ ನಿರೀಕ್ಷೆಯಿತ್ತು. ಆದರೆ, ಈಗ ಬೆಳೆಯೆಲ್ಲ ನೆಲಕಚ್ಚಿದ್ದರಿಂದ ಮಾಡಿದ ಖರ್ಚು ಬರುವುದಿರಲಿ ಎದುರು ಸಾಲ ಮಾಡಿಕೊಳ್ಳುವ ಸ್ಥಿತಿ ರೈತರದ್ದಾಗಿದೆ.

ಪ್ರಕೃತಿ ವಿಕೋಪದಿಂದ ಬೆಳೆ ಹಾಳಾಗಿದ್ದು, ಅಧಿಕಾರಿಗಳು ಸೂಕ್ತ ಸಮೀಕ್ಷೆ ನಡೆಸಿದ ಬೆಳೆ ಹಾನಿ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

COWSindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು

Sindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್ ಐ ಮಣಿಕಂಠ ಅಮಾನತು

Maski ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್ ಐ ಮಣಿಕಂಠ ಅಮಾನತು

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

1-wqewqwqe

Raichur: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.