ವಾರದೊಳಗೆ ಮಾವಿನ ಕೆರೆ ನೀರು ತೆರವಿಗೆ ಡಿಸಿ ಸೂಚನೆ

ಮಾರ್ಚ್‌ ಅಂತ್ಯಕ್ಕೆ ನೀರು ಸಂಪೂರ್ಣವಾಗಿ ಖಾಲಿಯಾದಲ್ಲಿ ವಿಶಾಲವಾದ ಕೆರೆಯ ಹೂಳನ್ನು ತೆಗೆಯಲು ಸಾಧ್ಯ

Team Udayavani, Mar 25, 2021, 6:46 PM IST

kere

ರಾಯಚೂರು: ನಗರದ ಮಾವಿನ ಕೆರೆಯ ಸರ್ವಾಂಗೀಣ ಅಭಿವೃದ್ಧಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಮಗಾರಿ ಕೈಗೊಂಡಿದ್ದು, ಮೊದಲ ಹಂತದಲ್ಲಿ ಕೆರೆ ನೀರು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌ ಸೂಚಿಸಿದರು. ಕೆರೆ ಅಭಿವೃದ್ಧಿ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಈ ಬೇಸಿಗೆಯಲ್ಲಿ ತ್ವರಿತವಾಗಿ ಕೆರೆಯ ನೀರು ಖಾಲಿ ಮಾಡಿದಲ್ಲಿ ಮಳೆಗಾಲ ಆರಂಭಕ್ಕೂ ಮುನ್ನ ಕೈಗೊಂಡ ಕಾಮಗಾರಿ ಮುಗಿಸಲು ಸಾಧ್ಯ. ಆದ ಕಾರಣ ಮೊದಲು ಕೆರೆಯಲ್ಲಿ ಉಳಿದಿರುವ ನೀರಿನ ಆಳವನ್ನು ಪರಿಶೀಲಿಸಿ, ಅದನ್ನು ಸಂಪೂರ್ಣ ಹೊರಹಾಕಬೇಕು.

ಮಾರ್ಚ್‌ ಅಂತ್ಯಕ್ಕೆ ನೀರು ಸಂಪೂರ್ಣವಾಗಿ ಖಾಲಿಯಾದಲ್ಲಿ ವಿಶಾಲವಾದ ಕೆರೆಯ ಹೂಳನ್ನು ತೆಗೆಯಲು ಸಾಧ್ಯ. ಹೂಳು ತೆಗೆಯಲು ವ್ಯವಸ್ಥಿತವಾಗಿ ಕಾಮಗಾರಿ ಹಮ್ಮಿಕೊಳ್ಳಬೇಕು. ಅದಕ್ಕೆ ನುರಿತ ಇಂಜಿನಿಯರ್‌ ನೆರವು ಪಡೆಯಬೇಕು  ಎಂದು ನಗರಸಭೆ ಪೌರಾಯುಕ್ತ ವೆಂಕಟೇಶ ಅವರಿಗೆ ಸೂಚಿಸಿದರು.

ಪೌರಾಯುಕ್ತ ವೆಂಕಟೇಶ ಮಾತನಾಡಿ, ಈವರೆಗೂ ಪಂಪ್‌ ಇಲ್ಲದೆ ನೀರು ತೆರವುಗೊಳಿಸಲಾಗಿತ್ತು. ಆದರೆ, ಇದೀಗ ಮೋಟರ್‌ ಅಳವಡಿಸಿ ನೀರು ಖಾಲಿ ಮಾಡಲಾಗುವುದು. ಒಂದು ವಾರದೊಳಗೆ ನೀರು ಸಂಪೂರ್ಣ ಖಾಲಿ ಮಾಡುವುದಾಗಿ ತಿಳಿಸಿದರು.

ದೊಡ್ಡ-ದೊಡ್ಡ ಮೋಟರ್‌ಗಳನ್ನು ಅಳವಡಿಸಿ ನೀರು ತೆರವು ಮಾಡಿ, ಒಣ ಭಾಗವೊಂದನ್ನು ಆಯ್ಕೆ ಮಾಡಿಕೊಂಡು ಹೂಳು ತೆಗೆಯುವ ಕಾಮಗಾರಿ ಆರಂಭಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅತಿಕ್ರಮಣಕಾರರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಅವರನ್ನು ಬಂಧಿಸುವಂತೆ ಸೂಚಿಸಿದರು. ಮಾವಿನ ಕೆರೆಗೆ ಈ ಹಿಂದೆ ವಿವಿಧೆಡೆಯಿಂದ ಒಳಚರಂಡಿ ನೀರು ಹರಿದು ಬರುತ್ತಿತ್ತು, ಅದನ್ನು ತಡೆ ಹಿಡಿಯಲಾಗಿದೆ. ಮತ್ತೂಮ್ಮೆ ಅದನ್ನು ನಗರಸಭೆ ಅಧಿಕಾರಿಗಳು ಪರಿಶೀಲಿಸುವಂತೆ ಸೂಚಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣಪ್ಪ, ನಗರಸಭೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.