ಅಕ್ರಮ ನೀರಾವರಿ ತಡೆಗೆ ಗಡುವು


Team Udayavani, Jan 21, 2022, 2:32 PM IST

17farmer

ಸಿಂಧನೂರು: ತಾಲೂಕು ಹಾಗೂ ಮಸ್ಕಿ ತಾಲೂಕಿನ ವ್ಯಾಪ್ತಿಗೆ ಬರುವ 55ನೇ ಉಪಕಾಲುವೆ ಮೇಲ್ಭಾಗದಲ್ಲಿ ಅಕ್ರಮ ನೀರಾವರಿ ತಡೆಯಬೇಕು. ವಾರದಲ್ಲಿ ತೆರವು ಕಾರ್ಯಾಚರಣೆ ನಡೆಸದಿದ್ದರೆ, ಅಧಿಕಾರಿಗಳ ಹೋರಾಟಕ್ಕೆ ಇಳಿಯಲಾಗುವುದು ಎಂದು ಸಿಪಿಐಎಂಎಲ್‌ ರೆಡ್‌ಸ್ಟಾರ್‌ ಪಾರ್ಟಿ ಬ್ಯುರೋ ಸದಸ್ಯ ಆರ್‌.ಮಾನಸಯ್ಯ ಎಚ್ಚರಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 55ನೇ ಉಪಕಾಲುವೆ ಮೇಲ್ಭಾಗದಲ್ಲಿ ಪಂಪ್‌ ಸೆಟ್‌ ಅಳವಡಿಸಿ, ಕಾಲುವೆಗೆ ರಂಧ್ರ ಹಾಕಿ ಪೈಪ್‌ ಜೋಡಿಸಿ ಅಕ್ರಮವಾಗಿ 4 ಸಾವೊರ ಎಕರೆ ಜಮೀನಿಗೆ ನೀರು ಪಡೆಯಲಾಗುತ್ತಿದೆ. ಇದರಿಂದ ಕೆಲಭಾಗದ ಜಮೀನಿಗೆ ನೀರು ತಲುಪುತ್ತಿಲ್ಲ. ಇದನ್ನು ತಪ್ಪಿಸುವಂತೆ ರೈತ ಮುಖಂಡ ಅಮೀನ್‌ಪಾಷಾ ದಿದ್ದಗಿ, ಲೋಕಾಯುಕ್ತ ಕೋರ್ಟ್‌ನ ಮೊರೆ ಹೋಗಿದ್ದರು. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಕೋರ್ಟ್‌ ಆದೇಶ ಹೊರಡಿಸಿದೆ. ಆದರೂ, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಕೋರ್ಟ್‌ ನೀಡಿದ 6 ತಿಂಗಳ ಅವಕಾಶ ಮುಗಿದು, 13 ದಿನ ಕಳೆದಿದೆ. ಆದರೂ, ಅಧಿ ಕಾರಿಗಳು ನಿದ್ರೆಯಲ್ಲಿದ್ದಾರೆ. ಕೂಡಲೇ ಎಚ್ಚೆತ್ತುಕೊಳ್ಳಬೇಕು. ಒಂದು ವಾರದಲ್ಲೇ ಎಲ್ಲ ಅಕ್ರಮ ನೀರಾವರಿ ತೆರವುಗೊಳಿಸಿ, ಕೆಳಭಾಗದ 17 ಸಾವಿರ ಎಕರೆಗೆ ಕಾಲುವೆ ನೀರು ಒದಗಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮಿನ್‌ಪಾಷಾ ದಿದ್ದಗಿ, ಸಿಪಿಐಎಂಲ್‌ ರಾಜ್ಯ ಸಮಿತಿ ಕಾರ್ಯದರ್ಶಿ ಎಂ.ಗಂಗಾಧರ, ರೈತ ಮುಖಂಡರಾದ ರಮೇಶಪ್ಪ ಸಾಹುಕಾರ ದಿದ್ದಗಿ, ಮಾಬುಸಾಬ್‌ ಬೆಳ್ಳಟ್ಟಿ, ಮಹಾಂತೇಶ ನಾಯಕ, ಬಾಗೋಡೆಪ್ಪ, ಶಿವಮೂರ್ತೆಪ್ಪ, ರುಕ್ಮಿಣೆಮ್ಮ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.