ದೀಪಾವಳಿ ಮಾರುಕಟ್ಟೆ ಬಲು ದುಬಾರಿ


Team Udayavani, Nov 15, 2020, 5:01 PM IST

ದೀಪಾವಳಿ ಮಾರುಕಟ್ಟೆ  ಬಲು ದುಬಾರಿ

ರಾಯಚೂರು: ಕೋವಿಡ್ ಹೊಡೆತದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ವರ್ತಕ ವಲಯ ಈ ಬಾರಿ ಲಕ್ಷ್ಮೀ ಪೂಜೆಯನ್ನುಸರಳ ರೀತಿಯಲ್ಲೇ ಆಚರಿಸಲು ಮುಂದಾಗಿದೆ. ದೀಪಾವಳಿ ಹಬ್ಬದಂದು ಬಹುತೇಕರು ಸೀಮಿತ ಜನರನ್ನು ಆಹ್ವಾನಿಸಿ ಪೂಜೆ ಮಾಡುತ್ತಿದ್ದು, ಅದಕ್ಕಾಗಿ ಸಾಮಗ್ರಿ ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು.

ಮಾರುಕಟ್ಟೆಯಲ್ಲಿ ಶನಿವಾರ ಜನ ಹೂ, ಹಣ್ಣು, ಮಾವಿನ ಎಲೆ, ಬಾಳೆ ಗೊನೆ ಸೇರಿದಂತೆ ವಿವಿಧ ಪೂಜಾ ಸಾಮಗ್ರಿ ಖರೀದಿಯಲ್ಲಿ ಜನ ತೊಡಗಿದ್ದು, ಕಂಡುಬಂತು. ಹಿಂದಿನ ವರ್ಷಕ್ಕಿಂತ ಬೇಡಿಕೆ ಕಡಿಮೆಯಾಗಿದ್ದರೂ ಹೂ ಹಣ್ಣುಗಳದರದಲ್ಲೇನು ಇಳಿಕೆ ಕಂಡು ಬರಲಿಲ್ಲ. ಅದರಲ್ಲೂ ಚಂಡು, ಹೂ, ಸೇವಂತಿ, ಕುಂಬಳಕಾಯಿಗಳಿಗೆ ಭಾರೀ ಬೇಡಿಕೆ ಇತ್ತು. ಜನರನ್ನು ಸೇರಿಸದಂತೆ ಸರಳಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಪೂಜೆಗಳಿಗೆ ಬೇಕಾದ ಸಾಮಗ್ರಿಗಳ ಖರೀದಿಸಬೇಕಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಗ್ರಾಹಕರು.

ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹಬ್ಬದ ವಾತಾವರಣದಲ್ಲಿ ಕಳೆ ಕಂಡು ಬರುತ್ತಿಲ್ಲ. ಎಲ್ಲೆಲ್ಲೂ ನೀರಸ ಎನಿಸುವಂತಿದೆ. ಅದಕ್ಕೆ ಕಳೆದ ಕೆಲ ತಿಂಗಳಿಂದ ನಿರೀಕ್ಷಿತ ವ್ಯಾಪಾರ ವಹಿವಾಟು ಇಲ್ಲದಿರುವುದು ಕಾರಣ ಇರಬಹುದು. ಕೇಳಿಸದ ಪಟಾಕಿ ಸದ್ದು: ದೀಪಾವಳಿ ಇನ್ನೂ ಮೂರ್‍ನಾಲ್ಕು ದಿನಗಳು ಇರುವಾಗಲೇ ಎಲ್ಲೆಲ್ಲೂ ಪಟಾಕಿ ಸದ್ದು ಶುರುವಾಗುತ್ತಿತ್ತು.

ಆದರೆ, ಈ ಬಾರಿ ಪಟಾಕಿ ಸದ್ದು ಕೇಳಿದಂತಾಗಿದೆ. ಬಸವೇಶ್ವರ ವೃತ್ತದಲ್ಲಿ ಇಷ್ಟೊತ್ತಿಗಾಗಲೇ ಪಟಾಕಿ ವ್ಯಾಪಾರಭರ್ಜರಿಯಾಗಿಯೇ ನಡೆಯುತ್ತಿತ್ತು. ಈ ಬಾರಿ ಜಿಲ್ಲಾಡಳಿತ ಅವಕಾಶನೀಡದ ಕಾರಣ ವರ್ತಕರು ವ್ಯಾಪಾರಕ್ಕೆ ಮುಂದಾಗಿಲ್ಲ. ಅಲ್ಲದೇ, ಯಾರಾದರೂ ಪಟಾಕಿ ಸಿಡಿಸಿದ್ದು ಕಂಡು ಬಂದರೆ ಕ್ರಮ ಜರುಗಿಸುವಂತೆ ಜಿಲ್ಲಾಡಳಿತ ನಿರ್ದೇಶನ ಕೂಡ ನೀಡಿದೆ.

 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.