ಕೋಮುವಾದಿ ಸಂಘಟನೆಗಳ ನಿಷೇಧಿಸಲು ಆಗ್ರಹಿಸಿ ನಿರಶನ
Team Udayavani, Apr 21, 2022, 1:04 PM IST
ಸಿಂಧನೂರು: ಕೋಮುವಾದಿ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಪ್ರವಾಸಿ ಮಂದಿರದಿಂದ ಮಹಾತ್ಮಗಾಂಧಿ ವೃತ್ತದ ಮೂಲಕ ಮಿನಿ ವಿಧಾನಸೌಧ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸಂಘದ ಸಂಚಾಲಕ ಎಂ.ಗಂಗಾಧರ್ ಮಾತನಾಡಿದರು. ಒಕ್ಕೂಟದ ಸಂಚಾಲಕ ಡಿ.ಎಚ್. ಕಂಬಳಿ ಮಾತನಾಡಿದರು. ಶಿರಸ್ತೇದಾರ್ ಚಂದ್ರಶೇಖರ ಮನವಿ ಸ್ವೀಕರಿಸಿದರು.
ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಡಿ.ಎಚ್. ಪೂಜಾರ್, ಎಸ್ .ದೇವೇಂದ್ರಗೌಡ, ಜೆ.ರಾಯಪ್ಪ ವಕೀಲ, ನಿರುಪಾದೆಪ್ಪ ಗುಡಿಹಾಳ ವಕೀಲ, ರಾಮಣ್ಣ ಗೋನವಾರ, ಶೇಖರಪ್ಪ ಗಿಣಿವಾರ, ಆರ್. ಅಂಬ್ರೂಸ್, ಬಾಬರ್ಪಾಷಾ ಜಾಗೀರದಾರ್, ಕೆ.ಜಿಲಾನಿಪಾಷಾ, ಬಾಷಮಿಯಾ, ಖಾದರ್ಸುಭಾನಿ, ಹುಸೇನಸಾಬ, ನರಸಿಂಹಪ್ಪ ಜನತಾ ಕಾಲೊನಿ, ನದೀಮ್ ಮುಲ್ಲಾ, ಖಾಜಿಮಲಿಕ್ ವಕೀಲ, ನಾಗರಾಜ್ ಪೂಜಾರ್, ಬಸವರಾಜ ಬಾದರ್ಲಿ, ನಾರಾಯಣ ಬೆಳಗುರ್ಕಿ, ಅಶೋಕ ನಂಜಲದಿನ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ