ದೇಸಿ ಸೊಗಡಿನ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ: ಪಾಟೀಲ್‌


Team Udayavani, Jan 3, 2022, 3:48 PM IST

27deasi

ಮಾನ್ವಿ: ಗ್ರಾಮೀಣ ಭಾಗದಲ್ಲಿ ಇಂದಿಗೂ ಜನಪದ ಕ್ರೀಡೆಗಳನ್ನು ಜೀವಂತವಾಗಿ ಉಳಿಸಿಕೊಂಡು ಬರಲಾಗಿದ್ದು, ಇಂತಹ ದೇಸಿ ಸೋಗಡಿನ ಅಪ್ಪಟ್ಟ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್‌ ತಿಳಿಸಿದರು.

ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ಗುಂಡಿನ ಮಾರುತೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಲಾದ ರೇಸ್‌ ಬಂಡಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಎತ್ತುಗಳು ಕೃಷಿ ಕ್ಷೇತ್ರದಿಂದ ಕಣ್ಮರೆಯಾಗಿ ಯಾಂತ್ರಿಕೃತ ಕೃಷಿ ವಿಧಾನವನ್ನು ಹೆಚ್ಚಾಗಿ ರೈತರು ಅಳವಡಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಎತ್ತುಗಳ ಬಂಡಿ ರೇಸ್‌ನಂತಹ ರೈತರ ಕ್ರೀಡೆಗಳಿಂದ ಎತ್ತುಗಳ ಮಹತ್ವ ತಿಳಿಯುತ್ತದೆ ಎಂದರು.

ಗ್ರಾಮದಲ್ಲಿನ ರಸ್ತೆಗಳಲ್ಲಿ ದೂರ ಕ್ರಮಿಸುವ ಎತ್ತುಗಳ ರೇಸ್‌ ಬಂಡಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ 12 ಜೋಡಿ ಎತ್ತುಗಳು ಭಾಗವಹಿಸಿ ತಮ್ಮ ಸಾಮರ್ಥ್ಯ ತೋರಿದವು. ಗ್ರಾಮದ ಜನರಲ್ಲಿ ಎತ್ತುಗಳ ಓಟವು ರೋಮಾಂಚನ ಉಂಟುಮಾಡಿತು.

ರೇಸ್‌ ಬಂಡಿ ಸ್ಪರ್ಧೆಯಲ್ಲಿ ನಿಗ ದಿತ ದೂರವನ್ನು ಕೇವಲ 13.18 ನಿ. ಕ್ರಮಿಸುವ ಮೂಲಕ ಮಾಡಗಿರಿಯ ರೈತ ದೊಡ್ಡ ದ್ಯಾವಪ್ಪ ಜಿನ್ನೂರು ಅವರ ಎತ್ತುಗಳು ಪ್ರಥಮ ಬಹುಮಾನ, 13.55 ನಿ. ಕ್ರಮಿಸಿದ ಬೈಲಮರ್ಚಡ್‌ ಗ್ರಾಮದ ರೈತ ಬೊಮ್ಮನಾಳ ಗಂಗಪ್ಪ ಅವರ ಎತ್ತುಗಳು ದ್ವಿತೀಯ, 14.16 ನಿ. ಕ್ರಮಿಸಿದ ರಾಜಲದಿನ್ನಿ ಗ್ರಾಮದ ರೈತ ಚನ್ನಬಸವ ಅವರ ಎತ್ತುಗಳು ತೃತೀಯ ಬಹುಮಾನ ಪಡೆದವು. ಕಲ್ಲೂರು ಮಠದ ಶಂಭುಲಿಂಗಯ್ಯ ತಾತಾ, ರಾಮಣ್ಣ ಪೂಜಾರಿ, ದೊಡ ದೇವಪ್ಪ ಜಿನ್ನೂರು, ಸೈಯದ್‌ ಗಪೂರ್‌, ಖುರ್ಷಿದ್‌ ಸಾಬ್‌ ಇದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.