48 ಚೀಲ ಪಡಿತರ ಅಕ್ಕಿ ವಶ
Team Udayavani, Jun 21, 2020, 4:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇವದುರ್ಗ: ತಾಲೂಕಿನ ಕಕ್ಕಲದೊಡ್ಡಿ ಗ್ರಾಮ ಸೇರಿ ವಿವಿಧೆಡೆ ಪಡಿತರ ಫಲಾನುಭವಿಗಳಿಂದ ಅಕ್ರಮವಾಗಿ ಪಡಿತರ ಧಾನ್ಯ ಖರೀದಿಸಿ ಸಾಗಿಸುತ್ತಿದ್ದ ವಾಹನದ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶಿರಸ್ತೇದಾರ್ ಬಸವಂತಸಿಂಗ್ ದಾಳಿ ನಡೆಸಿ 48 ಪಾಕೇಟ್ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಕಕ್ಕಲದೊಡ್ಡಿ ಗ್ರಾಮದಲ್ಲಿ ಇಬ್ಬರು ವ್ಯಾಪಾರಿಗಳು ಫಲಾನುಭವಿಗಳ ಮನೆಮನೆಗೆ ತೆರಳಿ ಸೇರಿಗೆ 20 ರೂ. ಅಕ್ಕಿ ಖರೀದಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬಸವಂತಸಿಂಗ್, ಸೋಮಮರಡಿ ಗ್ರಾಮದಲ್ಲಿ ವಾಹನ ಮೇಲೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು 48 ಪಾಕೀಟ್ ಅಕ್ಕಿ ಜಪ್ತಿ ಮಾಡಿದ್ದಾರೆ. ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಲಕ ಅಮರಯ್ಯಸ್ವಾಮಿ, ವ್ಯಾಪಾರಿ ವಿಶ್ವನಾಥ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶಿರಸ್ತೇದಾರ್ ಬಸವಂತಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು