ಅವ್ಯವಸ್ಥೆ ಆಗರ ಕನ್ನಡ ಸಾಹಿತ್ಯ ಭವನ

ನಿರ್ವಹಣೆಗೆ ನಿರ್ಲಕ್ಷ್ಯ -ಪತ್ರಿಕಾಗೋಷ್ಠಿಗೆ ಸೀಮಿತವಾದ ಭವನ

Team Udayavani, Feb 27, 2020, 1:11 PM IST

27-Feburary-09

ದೇವದುರ್ಗ: ಪಟ್ಟಣದ ಗುರುಭವನ ಹಿಂದೆ ಪುರಸಭೆ ಎಸ್‌ಎಫ್‌ಸಿ ಅನುದಾನ 8.50 ಲಕ್ಷ ವೆಚ್ಚದಲ್ಲಿ 2008-09ನೇ ಸಾಲಿನಲ್ಲಿ ನಿರ್ಮಿಸಿದ ಕನ್ನಡ ಸಾಹಿತ್ಯ ಭವನ ನಿರ್ವಹಣೆ ಕೊರತೆಯಿಂದಾಗಿ ಅವ್ಯವಸ್ಥೆ ಆಗರವಾಗಿದೆ.

ಕನ್ನಡ ಸಾಹಿತ್ಯ ಭವನದಲ್ಲಿ ಸಾಹಿತ್ಯಿಕ ಚಟುವಟಿಕೆಗಳು ನಡೆಯುತ್ತಿಲ್ಲ.ಭವನದ ಒಳಗೆ ಜೇಡ ಬೆಳೆದಿದೆ. ಭವನದ ಸುತ್ತಲೂ ಕಸದ ರಾಶಿ ಬಿದ್ದಿದೆ. ಕಿಡಿಗೇಡಿಗಳು ಗೋಡೆಗೆ ಅಸಭ್ಯ ಬರಹಗಳನ್ನು ಬರೆಯಲಾಗಿದೆ. ಬೆಲೆ ಬಾಳುವ ಕುರ್ಚಿ, ಟೇಬಲ್‌ ಇತರೆ ಸಾಮಗ್ರಿ ಪೂರೈಸಲಾಗಿದೆ. ಆದರೆ ಇವು ಧೂಳು ತಿನ್ನುತ್ತಿವೆ. ಕನ್ನಡ ಸಾಹಿತ್ಯ ಚಟುವಟಿಕೆ, ಸಭೆಗಳು ಖಾಸಗಿ ವ್ಯಕ್ತಿಗಳ ಅಂಗಡಿಗಳಲ್ಲಿ ನಡೆಯುತ್ತಿವೆ. ಕನ್ನಡ ಸಾಹಿತ್ಯ ಪರಿಷತ್‌ನ ಚಟುವಟಿಕೆಗಳನ್ನು ಶಾಲಾ-ಕಾಲೇಜಿನಲ್ಲಿ ನಡೆಸಲಾಗುತ್ತಿದೆ.

ಪತ್ರಿಕಾಗೋಷ್ಠಿಗೆ ಬಳಕೆ: ಆರಂಭದಲ್ಲಿ ಈ ಭವನವನ್ನು ಕನ್ನಡ ಸಾಹಿತ್ಯ ಭವನವೆಂದೇ ಕರೆಯಲಾಗುತ್ತಿತ್ತು. ಆದರೆ ಇಲ್ಲಿ ಸಾಹಿತ್ಯಿಕ ಚಟುವಟಿಕೆ ನಡೆಯದ್ದರಿಂದ ಮತ್ತು ಪಟ್ಟಣದಲ್ಲಿ ಪತ್ರಿಕಾ ಭವನ ಇಲ್ಲದ್ದರಿಂದ ಈ ಭವನವನ್ನು ಪತ್ರಿಕಾಗೋಷ್ಠಿಗೆ ಬಳಸಲಾಗುತ್ತಿದೆ. ಈಗ ಈ ಭವನ ಪತ್ರಿಕಾಗೋಷ್ಠಿಗೆ ಮಾತ್ರ ಸೀಮಿತವಾಗಿದೆ. ಪತ್ರಿಕಾಗೋಷ್ಠಿಗಳು ಇದ್ದಾಗ ಮಾತ್ರ ಭವನದ ಬಾಗಿಲು ತೆರೆಯುತ್ತದೆ. ಉಳಿದ ದಿನ ಬೀಗ ಜಡಿಯಲಾಗಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್‌ನವರಾಗಲಿ ಇಲ್ಲವೇ ಪತ್ರಿಕಾಗೋಷ್ಠಿಗಳಿಗೆ ಭವನವನ್ನು ಬಳಸುವ ಪತ್ರಕರ್ತರ ಸಂಘದವರಾಗಲಿ ನಿರ್ವಹಣೆಗೆ ಮುಂದಾಗುತ್ತಿಲ್ಲ. ಭವನದಲ್ಲಿನ ಅವ್ಯವಸ್ಥೆಗೆ ಸಂಘ-ಸಂಸ್ಥೆಯವರು, ರಾಜಕೀಯ ಮುಖಂಡರು ಇಲ್ಲಿ ಪತ್ರಿಕಾಗೋಷ್ಠಿ ನಡೆಸಲು ಮುಜುಗರಪಡುವಂತಾಗಿದೆ. ಭವನದ ಹೊರಗಡೆ ಬೆಳಕಿನ ವ್ಯವಸ್ಥೆ ಇಲ್ಲದೇ ಇರುವ ಕಾರಣ ಆಗಾಗ ಕಿಡಿಗೇಡಿಗಳು ಅನೈತಿಕ ಚಟುವಟಿಕೆಗೆ ಬಳಕೆ ಮಾಡುವುದರಿಂದ ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳು, ಪೌಚ್‌ಗಳು ಬಿದ್ದಿವೆ. ಇನ್ನಾದರೂ ಸಂಬಂಧಿಸಿದವರು ಕನ್ನಡ ಸಾಹಿತ್ಯ ಭವನ ನಿರ್ವಹಣೆಗೆ ಮುಂದಾಗಬೇಕೆಂದು ಸಾಹಿತ್ಯಾಸಕ್ತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.