ಸಾಮಾಜಿಕ ಅಂತರ ಪಾಲನೆ ಮಾಯ


Team Udayavani, Jun 11, 2020, 12:22 PM IST

11-June-04

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇವದುರ್ಗ: ತಾಲೂಕಿನಲ್ಲಿ 300ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್‌ ಪ್ರಕರಣ ದೃಢಪಟ್ಟಿವೆ. ಆದರೂ ಸರ್ಕಾರಿ ಕಚೇರಿ ಸೇರಿ ತಾಲೂಕಿನಾದ್ಯಂತ ಕೋವಿಡ್ ತಡೆಗೆ ಸರ್ಕಾರ ಆದೇಶಿಸಿದ ನಿಯಮ ಪಾಲನೆ ಆಗುತ್ತಿಲ್ಲ.

ಸರ್ಕಾರಿ ಕಚೇರಿಗಳಲ್ಲಿ ಮುಖಕ್ಕೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಿದ್ದರೂ ಸರ್ಕಾರಿ ಕಚೇರಿ, ಅಂಗಡಿ, ಹೋಟೆಲ್‌ ಗಳಲ್ಲಿ ಸಾರ್ವಜನಿಕರು ಈ ನಿಯಮ ಪಾಲಿಸುತ್ತಿಲ್ಲ. ಕೆಲವರಷ್ಟೇ ಅಲ್ಲಲ್ಲಿ ಮಾಸ್ಕ್ ಧರಿಸಿ ಸಂಚರಿಸುತ್ತಿದ್ದು, ಬಹುತೇಕ ಬೈಕ್‌ ಸವಾರರು, ಪಾದಚಾರಿಗಳು ಮಾಸ್ಕ್ ಧರಿಸುತ್ತಿಲ್ಲ. ಸರ್ಕಾರಿ ಕಚೇರಿ, ಬಟ್ಟೆ ಅಂಗಡಿ, ಕಿರಾಣಿ ಅಂಗಡಿ ಹೋಟೆಲ್‌ ಗಳಲ್ಲಿ ಆರೇಳು ಜನ ಗುಂಪು ಗುಂಪಾಗಿ ಒಬ್ಬರಿಗೊಬ್ಬರು ಅಂಟಿಕೊಂಡು ಕೂಡ್ರುವುದು ಸಾಮಾನ್ಯವಾಗಿದೆ.

ತಹಶೀಲ್ದಾರ್‌ ಕಚೇರಿ ಸುತ್ತಲಿನ ಹೋಟೆಲ್‌ಗ‌ಳಲ್ಲಿ ಇಂತಹ ದೃಶ್ಯ ಕಂಡುಬರುತ್ತಿದೆ. ಮಾಸ್ಕ್ ಧರಿಸದವರಿಗೆ ಗ್ರಾಮೀಣ ಭಾಗದಲ್ಲಿ 100 ರೂ., ಪಟ್ಟಣದಲ್ಲಿ 200 ರೂ. ದಂಡ ವಿಧಿಸಲು ಆದೇಶಿಸಲಾಗಿದೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಯಾರೊಬ್ಬರಿಗೂ ದಂಡ ವಿಧಿಸದ್ದರಿಂದ ಜನರಿಗೆ ಯಾವುದೇ ಭಯವಿಲ್ಲದಂತಾಗಿದೆ. ಹೀಗಾಗಿ ತಾಲೂಕಿನಲ್ಲಿ ಸೋಂಕು ಮತ್ತಷ್ಟು ಹೆಚ್ಚುವ ಭೀತಿ ಕಾಡುತ್ತಿದೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ನಿಯಮ ಪಾಲಿಸದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಬೇಕೆಂದು ನಿವೃತ್ತ ಶಿಕ್ಷಕ ಶರಣಪ್ಪ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.