ಅತಂತ್ರ ಸಿತಿಯಲ್ಲಿ ಕಬ್ಬು ಬೆಳೆಗಾರರು


Team Udayavani, Apr 16, 2020, 1:42 PM IST

16-April-14

ದೇವದುರ್ಗ: ಜಾಲಹಳ್ಳಿ ಗ್ರಾಮದ ಜಮೀನೊಂದರಲ್ಲಿ ಬೆಳೆದ ಕಬ್ಬು.

ದೇವದುರ್ಗ: ಕೊರೊನಾ ವೈರಸ್‌ ತಡೆಗೆ ಸರ್ಕಾರ ಲಾಕ್‌ಡೌನ್‌ ಆದೇಶ ಜಾರಿಗೊಳಿಸಿದ್ದರಿಂದ ತಾಲೂಕಿನಾದ್ಯಂತ ಕಬ್ಬು ಬೆಳೆಗಾರರು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ.

ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಕಬ್ಬು ಮಾರಾಟಕ್ಕೆ ಲಾಕ್‌ ಡೌನ್‌ ತೊಡಕಾಗಿದ್ದರಿಂದ ವ್ಯಾಪಾರ- ವಹಿವಾಟುಗಳು ಸ್ತಬ್ಧವಾಗಿದ್ದು, ರೈತರನ್ನು ಚಿಂತೆಗೀಡು ಮಾಡಿದೆ. ವಾರದ ಸಂತೆ ಕೃಷಿ ಮಾರುಕಟ್ಟೆ ವ್ಯಾಪಾರ ಸಂಪೂರ್ಣ ಸ್ಥಗಿತವಾದ್ದರಿಂದ ಲಕ್ಷಾಂತರ ಮೌಲ್ಯದ ಕಬ್ಬು ಮಾರಾಟವಾಗದೇ ಜಮೀನಿನಲ್ಲಿಯೇ ಉಳಿಯುವಂತಾಗಿದೆ.

ರೈತರು ಬೆಳೆಗಳ ಮಾರಾಟಕ್ಕೆ ಕೃಷಿ ಇಲಾಖೆಯಿಂದ ಗ್ರೀನ್‌ ಪಾನ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಮನೆ ಬಿಟ್ಟು ಹೊರಗಡೆ ಬರದ ಸ್ಥಿತಿಯಲ್ಲಿರುವ ರೈತರಿಗೆ ಮಾಹಿತಿ ಕೊರತೆ ಎದುರಾಗಿದೆ. ಜಾಲಹಳ್ಳಿ, ತಿಮ್ಮಾಪುರ, ಬೀಸಲ್‌ ದೊಡ್ಡಿ, ತ್ಯಾಪ್ಲಿದೊಡ್ಡಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಕಬ್ಬು ಬೆಳೆಯಲಾಗಿದ್ದು, ಉತ್ತಮ ಫಸಲು ಕೂಡ ಬಂದಿದೆ. ಕಟಾವು ಮಾಡಿ ಮಾರಾಟ ಮಾಡಬೇಕೆನ್ನುತ್ತಿದ್ದ ರೈತರ ಪಾಲಿಗೆ ಕೊರೊನಾ ವೈರಸ್‌ ಕಾರ್ಮೋಡ ಕವಿದಿದೆ.

ರೈತರು ವಾರದ ಸಂತೆಯಲ್ಲಿಯೇ ಅತಿ ಹೆಚ್ಚು ಕಬ್ಬು ಮಾರಾಟ ಮಾಡುತ್ತಾರೆ. ಆದರೆ ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ವಾರದ ಸಂತೆಗಳೆಲ್ಲ ಬಂದ್‌ ಆಗಿವೆ. ಜಾಲಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಕಬ್ಬು ಬೆಳೆಯಲಾಗುತ್ತದೆ. ದೇವದುರ್ಗ, ಸಿರವಾರ, ಗುಂಡಗುಂಟಾ, ಸುರಪುರ, ಶಹಾಪುರ, ಹಟ್ಟಿ ಸೇರಿ ಇತರೆ ತಾಲೂಕಿನಲ್ಲಿ ಮಾರಾಟ ಮಾಡುತ್ತಿದ್ದರು. ಆದರೆ ಇದೀಗ ಎಲ್ಲೆಡೆ ಲಾಕ್‌ಡೌನ್‌ ಶುರುವಾಗಿದ್ದು, ಬೆಳೆ ಮಾರಾಟವಾಗುತ್ತಿಲ್ಲ ಎಂದು ರೈತ ಬುಡ್ಡಪ್ಪ ಕಾವಲಿ ಅಳಲು ತೋಡಿಕೊಳ್ಳುತ್ತಾರೆ.

ರೈತರು ಬೆಳೆಗಳ ಮಾರಾಟಕ್ಕೆ ಯಾವುದೇ ಅಡ್ಡಿಯಿಲ್ಲ. ಗ್ರೀನ್‌ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ಕೃಷಿ ಮಾರುಕಟ್ಟೆ ವ್ಯಾಪಾರ- ವಹಿವಾಟಿಗೆ ತೊಂದರೆ ಇಲ್ಲ ಎಂದು ಸರ್ಕಾರವೇ ಸೂಚನೆ ನೀಡಿದ್ದು, ಈ ಬಗ್ಗೆ ಆತಂಕ ಬೇಡ.
ಡಾ| ಎಸ್‌. ಪ್ರಿಯಾಂಕ್‌,
ಸಹಾಯಕ ಕೃಷಿ ನಿರ್ದೇಶಕಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.