ಟೊಮ್ಯಾಟೋ ಬೆಲೆ ಕುಸಿತ; ಬೆಳೆಗಾರರು ಕಂಗಾಲು


Team Udayavani, Jan 26, 2020, 1:32 PM IST

26-January-15

ದೇವದುರ್ಗ: ಒಂದೆಡೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಮತ್ತೂಂದೆಡೆ ಗ್ರಾಹಕರು ಇಲ್ಲದೇ ಟೊಮ್ಯಾಟೋ, ಮೂಲಂಗಿ, ದಾಳಿಂಬೆ ಬೆಳೆದ ರೈತರು ಕಂಗಾಲಾಗುವಂತಾಗಿದೆ. ಪಟ್ಟಣದ ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮ್ಯಾಟೋಗೆ ಕೆಜಿಗೆ 10ರಿಂದ 15 ರೂ. ದರ ಇದ್ದರೂ ಗ್ರಾಹಕರು ಟೊಮ್ಯಾಟೋ ಖರೀದಿಗೆ ಮುಂದಾಗುತ್ತಿಲ್ಲ. ಇನ್ನು ರೈತರು ಸುಮಾರು 20ರಿಂದ 22 ಕೆಜಿ ಟೊಮ್ಯಾಟೋ ಇರುವ ಒಂದು ಟ್ರೇಯನ್ನು ದಲ್ಲಾಳಿಗಳ ಮಾರಿದರೆ 130ರಿಂದ 140 ರೂ. ಸಿಗುತ್ತಿದೆ. ಹೀಗಾಗಿ ಕೆಲ ರೈತರು ಪಿಕಪ್‌ ವಾಹನಗಳಲ್ಲಿ ಟೊಮ್ಯಾಟೋ ತುಂಬಿಕೊಂಡು ಹಳ್ಳಿ-ಹಳ್ಳಿ, ಪಟ್ಟಣದ ವಿವಿಧೆಡೆ ಅಲೆದು ಮಾರುತ್ತಿದ್ದಾರೆ.

ತಾಲೂಕಿನಾದ್ಯಂತ 200ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಟೊಮ್ಯಾಟೋ ಬೆಳೆಯಲಾಗಿದೆ. ಕೊಪ್ಪರ, ಕೆ.ಇರಬಗೇರಾ, ಯಲ್ಲಮ್ಮದೊಡ್ಡಿ, ಅರಕೇರಾ, ಆಲ್ಕೋಡ್‌, ಹೊನ್ನಕಾಟಮಳ್ಳಿ ಸೇರಿ ಇತರೆ ನೀರಾವರಿ ಸೌಲಭ್ಯ ಇರುವ ಪ್ರದೇಶದಲ್ಲಿ ರೈತರು ಟೊಮ್ಯಾಟೋ ಬೆಳೆದಿದ್ದಾರೆ. ಉತ್ತಮ ಇಳುವರಿ ಬಂದಿದ್ದು, ಬೆಲೆ ಇಳಿಕೆಗೆ ಇದು ಕೂಡ ಕಾರಣವಾಗಿದೆ. ಪಟ್ಟಣದ ವಾರದ ಶನಿವಾರ ಸಂತೆಯಲ್ಲಿ ಒಂದು ಕೆಜಿಗೆ 10ರಿಂದ 15ರೂ. ವರೆಗೆ ಟೊಮ್ಯಾಟೋ ಮಾರಾಟ ನಡೆಯಿತು. ಹಳ್ಳಿಗಳಿಂದ ಟೊಮ್ಯಾಟೋ ತಂದ ರೈತರು ಸಂಜೆವರೆಗೂ ಹೋದಷ್ಟು ಟೊಮ್ಯಾಟೋ ಮಾರಿ ಉಳಿದವನ್ನು ಅಲ್ಲಿಯೇ ದನಕರುಗಳಿಗೆ ಹಾಕಿ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮೂಲಂಗಿ ಎಸೆದ ರೈತ: ಪಟ್ಟಣದ ವಾರದ ಶನಿವಾರ ಸಂತೆಯಲ್ಲಿ ಮೂಲಂಗಿಗೆ ಬೆಲೆ ಇಲ್ಲದೇ ರೈತನೊಬ್ಬ ಹೋಟೆಲ್‌ ವೊಂದರ ಮುಂದೆ ಎಸೆದು ಹೋದ ಪ್ರಸಂಗ ನಡೆಯಿತು. ಗ್ರಾಹಕರು 2 ರೂ.ಗೆ ಒಂದರಂತೆ ಮೂಲಂಗಿ ಕೇಳುತ್ತಿದ್ದರಿಂದ ಬೇಸತ್ತ ರೈತ ನಿಂಗಪ್ಪ ಎಂಬವರು ದನಕರುಗಳಾದರೂ ತಿನ್ನಲಿ ಹೋಟೆಲ್‌ವೊಂದರ ಮುಂದೆ ನೂರಾರು ಮೂಲಂಗಿಗಳನ್ನು ಎಸೆದು ಹೋದ. ಇವುಗಳನ್ನೇ ಕೆಲವರು ಆರಿಸಿಕೊಡರು. ಉಳಿದವುಗಳನ್ನು ದನಕರುಗಳು ತಿಂದವು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.