ಮಾದರಿ ಶಾಲೆ ನಿರ್ಮಾಣಕ್ಕೆ ಸಂಕಲ್ಪ


Team Udayavani, Dec 20, 2020, 4:18 PM IST

ಮಾದರಿ ಶಾಲೆ ನಿರ್ಮಾಣಕ್ಕೆ  ಸಂಕಲ್ಪ

ದೇವದುರ್ಗ: ರಾಜ್ಯ ಸರಕಾರ ಆರಂಭಿಸಿದ ಶಾಲೆಗಳ ದತ್ತು ಯೋಜನೆಯಲ್ಲಿ ಶಾಸಕ ಕೆ.ಶಿವನಗೌಡ ನಾಯಕ ಮೂರು ಶಾಲೆಗಳು ದತ್ತು ಪಡೆದು ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿವೆ.

ತಾಲೂಕಿನ ಮಸರಕಲ್‌ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟನೆಗೊಂಡ ನೋಡಗರಗಮನ ಸೆಳೆಯುತ್ತಿದೆ. ಈ ಹಿಂದೆ ಅವ್ಯವಸ್ಥೆಯಲ್ಲಿರುವ ಶಾಲೆ ಮಳೆ ಬಂದಾಗ ಅಘೋಷಿತ ರಜೆ ನೀಡಲಾಗುತ್ತಿತು. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಿದ್ಯಾಕಾಶಿಮಾಡಬೇಕು ಎನ್ನುವ ಸಂಕಲ್ಪ ಹೊಂದಿಗೆ ಶಾಸಕರು ಹೆಚ್ಚಿನ ಆಸಕ್ತಿ ವಹಿಸುವ ಜತೆ ಅವರ ಅನುದಾನದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ 16 ಕೋಣೆಗಳ ನಿರ್ಮಾಣಕ್ಕೆ ಮುಂದಾದರೂ. ಗ್ರಂಥಾಲಯ, ನಲಿ ಕಲಿ, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆ ಶೌಚಾಲಯ ಕುಡಿಯುವ ನೀರು ಸೇರಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಉತ್ತಮ ಪರಿಸರ ವಾತಾವರಣ ಹೊಂದುವ ಹಿನ್ನೆಲೆ ಆವರಣದಲ್ಲಿ 50 ಸಸಿಗಳು ಹಾಕಲಾಗಿದೆ. ಶಾಲಾ ಮುಂಭಾಗದ ಕೋಣೆಗಳಿಗೆ ಗೋಡೆ ಬರಹ ಬರೆಸಲಾಗಿದೆ.

ಕೋವಿಡ್ ಸಂದರ್ಭ ಶಾಲೆಗಳು ರಜೆ ಹಿನ್ನೆಲೆ ಚಿತ್ರಕಲೆ ಶಿಕ್ಷಕರಿಂದಲೇ ವಿವಿಧ ಬಗ್ಗೆಯ ಚಿತ್ರಗಳು ಬಿಡಿಸಲಾಗಿದೆ. ಮಕ್ಕಳ ಕಲಿಕೆಗೆ ಇಲ್ಲಿನ ಚಿತ್ರಗಳು ಪೇರಣೆಯಾಗಿವೆ. ನಿರ್ವಹಣೆಗೆ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಿದಂತಾಗಿದೆ.

ಮರುಜೀವ: 60ರ ದಶಕದಲ್ಲಿ ನಿರ್ಮಾಣ ಗೊಂಡಿರುವ ಕೋತ್ತಿದೊಡ್ಡಿ, ಅರಕೇರಾ,ಗಾಣಧಾಳ ಶಾಲೆಗಳು ತೀರ ಶಿಥಿಲಗೊಂಡು ಅವ್ಯವಸ್ಥೆಯಲ್ಲಿರುವ ಶಾಲೆಗಳಿಗೆ ಶಾಸಕರು ದತ್ತುಪಡೆದು ಮರು ಜೀವ ನೀಡಿದಂತಾಗಿದೆ. 2 ಕೋಟಿಅಭಾವದಲ್ಲಿ ಕಟ್ಟಡಗಳು ನಿರ್ಮಿಸಲಾಗುತ್ತಿವೆ. ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು,  ಇನ್ನೇನು ಎರಡ್ಮೂರು ತಿಂಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿವೆ. ಬೇರೊಂದು ಜಿಲ್ಲೆಯ ಅಧಿಕಾರಿಗಳು ಮತ್ತು ಶಿಕ್ಷಕರು ಇಲ್ಲಿನ ಮಾದರಿ ಶಾಲೆಗಳು ನೋಡುವಂತ ವ್ಯವಸ್ಥೆಯಲ್ಲಿ ಶಾಲೆಗಳನಿರ್ಮಾಣಕ್ಕೆ ಶಾಸಕರೇ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ.ವಾರದಲ್ಲಿ ಮೂರು ಬಾರಿ ಕಟ್ಟಡ ಕಾಮಗಾರಿ ವೀಕ್ಷಣೆ ನಡೆಸಿದ್ದಾರೆ.

ಏನೇನು ಸೌಲಭ್ಯ?: ಶಾಸಕ ಕೆ.ಶಿವನಗೌಡ ಅವರ ಅನುದಾನದಲ್ಲಿ ಮೂರು ಶಾಲೆಗಳು ದತ್ತು ಪಡೆದುಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಸುಸ್ವಜಿತಕಟ್ಟಡಗಳ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ನಲಿ ಕಲಿ ಕೋಣೆ, ಗ್ರಂಥಾಲಯ, ವಿದ್ಯಾರ್ಥಿಗಳಿಗೆ ಪ್ರತ್ಯೇಕಕೋಣೆ, ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಶೌಚಾಲಯ, ಬಿಸಿಯೂಟ ಕೋಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲಾ ಆವರಣದಲ್ಲಿ ವಿವಿಧ ಸಸಿಗಳು ಹಾಕಲಾಗಿದೆ. ಗೋಡೆ ಬರಹ ಮಕ್ಕಳಿಗೆ ಕಲಿಕೆಗೆ ಪೇರಣೆ ಎಂಬಂತಾಗಿದೆ.

ಶೈಕ್ಷಣಿಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿ ತೊಲಗಿಸಲು ವಿದ್ಯಾಕಾಶಿ ಶಿಕ್ಷಣ ಮಾದರಿಯಲ್ಲೇ ಶಿಕ್ಷಣಕ್ಕೆ ಹೆಚ್ಚಿನ ಗಮನಹರಿಸಿದ್ದಾರೆ.

ಶಿಥಿಲ ಶಾಲೆ ಅಭಿವೃದ್ಧಿಗೆ ಆಗ್ರಹ: ದತ್ತು ಪಡೆದ ಶಾಲೆಗಳ ಅಭಿವೃದ್ಧಿ ಮಾದರಿಯಲ್ಲೇಶಿಥಿಲಗೊಂಡಿರುವ ತಾಲೂಕಿನ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಆಸಕ್ತಿ ವಹಿಸುವಜತೆ ಮಕ್ಕಳಿಗೆ ಅನುಕೂಲ ಕಲ್ಪಿಸಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ. ತರಗತಿಯ ಶಾಲೆಗಳ ಅಭಿವೃದ್ಧಿ ಬಲಪಡಿಸಲು ಮುಂದಾಗಬೇಕು ಎನ್ನುವ ಮಾತು ಶಿಕ್ಷಣ ಪ್ರೇಮಿಗಳಿಂದ ಕೇಳಿಬರುತ್ತಿದೆ. ಕ.ಕ ಅಭಿವೃದ್ಧಿ ಮಂಡಳಿ ಯೋಜನೆ ಅನುದಾನದಲ್ಲಿ ಶಿಥಿಲ ಗೊಂಡಿರುವ ಶಾಲೆಗಳ ಅಭಿವೃದ್ಧಿಗೆ ಶಾಸಕರು ಗಮನ ನೀಡಬೇಕು ಎಂದು ಎಸ್‌ಎಫ್‌ಐ ಮುಖಂಡ ಲಿಂಗಣ್ಣ ಆಗ್ರಹಿಸಿದರು.

ಕ್ಷೇತ್ರದಲ್ಲಿ ಮೂರು ಶಾಲೆಗಳು ದತ್ತು ಪಡೆದಿದ್ದೇನೆ. ಗಾಣಧಾಳ, ವಂದಲಿ, ಕೊಪ್ಪರ ಶಾಲೆಗಳು ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ.ಶಿಕ್ಷಣ ಅಭಿವೃದ್ಧಿಗೆಬೇಕಾಗುವ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.-ಕೆ.ಶಿವನಗೌಡ ನಾಯಕ, ಶಾಸಕರು, ದೇವದುರ್ಗ.

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.