ಪ್ರಾದೇಶಿಕ ಪಕ್ಷಗಳಿಂದ ಅಭಿವೃದ್ಧಿ ಸಾಧ್ಯ: ನಾಯಕ


Team Udayavani, Aug 15, 2021, 2:51 PM IST

Development can be done by regional parties

ರಾಯಚೂರು: ಅಭಿವೃದ್ಧಿ ಕೇವಲ ಪ್ರಾದೇಶಿಕಪಕ್ಷಗಳಿಂದ ಸಾಧ್ಯ ಎಂಬುದಕ್ಕೆ ಅಕ್ಕಪಕ್ಕದರಾಜ್ಯಗಳೇ ನಿದರ್ಶನ. ಈ ನಿಟ್ಟಿನಲ್ಲಿ ಬರುವಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ಬೆಂಬಲಿಸುವಂತೆ ಮಾನ್ವಿ ಶಾಸಕ ರಾಜಾವೆಂಕಟಪ್ಪ ನಾಯಕ ಮನವಿ ಮಾಡಿದರು.

ನಗರದ ಅತ್ತನೂರು ಫಂಕ್ಷನ್‌ ಹಾಲ್‌ನಲ್ಲಿಶನಿವಾರ ನಡೆದ ಜಿಪಂ-ತಾಪಂ ಚುನಾವಣೆಗಳಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ದಕ್ಷಿಣ ಭಾರತ ಸೇರಿದಂತೆ ವಿವಿಧ ರಾಜ್ಯಗಳಲ್ಲಿಪ್ರಾದೇಶಿಕ ಪಕ್ಷಗಳ ಆಡಳಿತವಿದೆ. ರಾಜ್ಯದಲ್ಲೂಜೆಡಿಎಸ್‌ ಅ ಧಿಕಾರಕ್ಕೆ ಬರಬೇಕಿದ್ದು, ಆ ನಿಟ್ಟಿನಲ್ಲಿಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆಎಂದರು.

ಜಿಲ್ಲೆಯಲ್ಲಿ ಜೆಡಿಎಸ್‌ ಬಲಪಡಿಸುವ ನಿಟ್ಟಿನಲ್ಲಿಸಾಕಷ್ಟು ಒತ್ತು ನೀಡಲಾಗಿದೆ. ರಾಷ್ಟ್ರೀಯಪಕ್ಷಗಳಿಗೆ ಸಮನಾಗಿ ನಮ್ಮ ಶಕ್ತಿ ಪ್ರದರ್ಶನಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿಸಾಬೀತಾಗಿದೆ. ಕಾರ್ಯಕರ್ತರು ಹೆಚ್ಚಿನಮಟ್ಟದಲ್ಲಿ ಶ್ರಮಿಸಿದರೆ ಜಿಪಂ-ತಾಪಂಚುನಾವಣೆಗಳಲ್ಲೂ ನಾವು ಹೆಚ್ಚು ಸ್ಥಾನಗೆಲ್ಲಬಹುದು ಎಂದರು.ದೇವದುರ್ಗದ ಮುಖಂಡೆ ಕರೆಮ್ಮ ನಾಯಕಮಾತನಾಡಿ, ಈ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಬರುವ ವಿಧಾನಸಭೆ ಚುನಾವಣೆಗೆದಿಕ್ಸೂಚಿಯಾಗಬೇಕು.

ಸಾಕಷ್ಟು ಜನ ಪಕ್ಷತೊರೆದಿದ್ದು, ಅವರಿಗೆ ಈ ಚುನಾವಣೆಯಲ್ಲಿಕಾರ್ಯಕರ್ತರು ತಕ್ಕ ಪಾಠ ಕಲಿಸಬೇಕು.ಕಾಂಗ್ರೆಸ್‌, ಬಿಜೆಪಿ ಆಡಳಿತ ನೋಡಿ ಜನಬೇಸತ್ತಿದ್ದಾರೆ. ಜನ ಕಾಂಗ್ರೆಸ್‌ ನೋಡಿಬಿಜೆಪಿಗೆ, ಬಿಜೆಪಿ ನೋಡಿ ಕಾಂಗ್ರೆಸ್‌ಗೆ ಮತಹಾಕುತ್ತಾರೆಂಬ ಭ್ರಮೆಯಲ್ಲಿದ್ದಾರೆ. ಆದರೆ, ಈಬಾರಿ ಜೆಡಿಎಸ್‌ಗೆ ಹೆಚ್ಚಿನ ಮತ ಪಡೆಯುವಮೂಲಕ ಆ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕುಎಂದರು.

ಮುಖಂಡರಾದ ರವಿ ಪಾಟೀಲ್‌, ಜಿಲ್ಲಾಧ್ಯಕ್ಷಎಂ. ವಿರೂಪಾಕ್ಷಿ, ಸಿದ್ಧು ಬಂಡಿ, ಮಹಾಂತೇಶಪಾಟೀಲ್‌ ಅತ್ತನೂರು ಮಾತನಾಡಿದರು.ಈ ವೇಳೆ ಕಾರ್ಯಾಧ್ಯಕ್ಷ ಎನ್‌. ಶಿವಶಂಕರ್‌,ನಗರಾಧ್ಯಕ್ಷ ಬಿ.ತಿಮ್ಮಾರೆಡ್ಡಿ, ಲಕೀÒ$¾ಪತಿಗಾಣಧಾಳ, ಪಿ. ಯಲ್ಲಪ್ಪ, ಪವನಕುಮಾರ್‌,ಬುಡ್ಡನಗೌಡ, ನಿಜಾಮುದ್ದೀನ್‌ ಇತರರಿದ್ದರು.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.