ಹುತ್ತದಲ್ಲಿ ದೇವಿ ಮೂರ್ತಿ ಉದ್ಭವ
Team Udayavani, Dec 22, 2018, 3:00 PM IST
ರಾಯಚೂರು: ನಗರದ ಜ್ಯೋತಿ ಕಾಲನಿಯಲ್ಲಿ ಮಾರಮ್ಮ ದೇವಿ ದೇವಸ್ಥಾನ ಹತ್ತಿರದ ಹುತ್ತದಲ್ಲಿ ಯಲ್ಲಮ್ಮ ದೇವಿ ಮೂರ್ತಿ ಉದ್ಭವವಾಗಿದೆ ಎಂಬ ಸುದ್ದಿ ಶುಕ್ರವಾರ ಎಲ್ಲೆಡೆ ಹರಿದಾಡಿದೆ. ಬೆಳಗಿನ ಜಾವ 5:00ರ ಸುಮಾರಿಗೆ ಸವದತ್ತಿ ಯಲ್ಲಮ್ಮನ ಸ್ವರೂಪದ ಕಲ್ಲಿನ ಮೂರ್ತಿ ಉದ್ಭವಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಭಕ್ತರು ಕುಂಕುಮ ಭಂಡಾರ ಎರಚಿ ಭಕ್ತಿ ಸಮರ್ಪಿಸಿದರು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಈ ಸುದ್ದಿ ಕಾಡ್ಗಿಚ್ಚಿನಿಂದ ಎಲ್ಲೆಡೆ ಹರಡಿ ನಗರವಾಸಿಗಳು ದರ್ಶನಕ್ಕಾಗಿ ಸಾಲುಗಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…