ಮಳೆ-ಗಾಳಿ ಆರ್ಭಟ: 25 ಕುರಿಗಳ ಸಾವು

ನೆಲಕ್ಕುರುಳಿದ ಮರ ; ಸಂಚಾರ ಅಸ್ತವ್ಯಸ್ತ- 25 ಮನೆಗಳಿಗೆ ಹಾನಿ

Team Udayavani, Jun 10, 2022, 4:56 PM IST

18

ಮಸ್ಕಿ: ತಾಲೂಕಿನಾದ್ಯಂತ ಜೋರಾದ ಗಾಳಿ, ಮಳೆ ಅಬ್ಬರಕ್ಕೆ ಮನೆಗಳು ನೆಲಕ್ಕೆ ಉರುಳಿದ್ದು, 25ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಇನ್ನು ಕೆಲವೆಡೆ ಮರಗಳು ನೆಲಕ್ಕುರಳಿವೆ.

ರಸ್ತೆ ಬದಿಯ ಬೃಹತ್‌ ಗಾತ್ರದ ಮರಗಳು ನೆಲಕ್ಕುರುಳಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡು ಸವಾರರು ಹಾಗೂ ಪ್ರಯಾಣಿಕರು ಕೆಲಕಾಲ ಪರದಾಡಿದರು. ಕಳೆದ ಎರಡೂ¾ರು ದಿನಗಳಿಂದ ರಾತ್ರಿ ಬಿರುಗಾಳಿ-ಮಳೆ ಅರ್ಭಟಕ್ಕೆ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗಾತ್ರದ ಆಲದ ಮರ ರಸ್ತೆಗೆ ಉರುಳಿದ್ದರಿಂದ ಕಲಬುರಗಿ-ಬೆಂಗಳೂರು ರಸ್ತೆ ಕೆಲ ಗಂಟೆಗಳ ಕಾಲ ಸಂಪರ್ಕ ಕಡಿತಗೊಂಡು ಸವಾರರು ಹಾಗೂ ಪ್ರಯಾಣಿಕರು ರಾತ್ರಿ ವೇಳೆಯಲ್ಲಿ ಪರದಾಡಿದ್ದಾರೆ.

ರಸ್ತೆ ಸಂಪರ್ಕ ಕಡಿತಗೊಂಡ ಸುದ್ದಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಂಕುಶದೊಡ್ಡಿ ಗ್ರಾಮಸ್ಥರ ಜನರ ಸಹಕಾರದಿಂದ ರಸ್ತೆಗೆ ಉರುಳಿ ಬಿದ್ದಿದ್ದ ಮರ ತೆರವುಗೊಳಿಸಿದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಾಟಗಲ್‌ ಗ್ರಾಮದಲ್ಲಿ ಗಾಳಿ, ಮಳೆ ಅರ್ಭಟಕ್ಕೆ ಮರಗಳು ಧರಗೆ ಉರುಳಿವೆ. ಮರದ ಕೆಳಗೆ ನಿಲ್ಲಿಸಿದ್ದ ಬೈಕ್‌ ಹಾನಿಯಾಗಿದೆ. ಕಾಟಗಲ್‌ ಗ್ರಾಮದ ಸರಕಾರಿ ಶಾಲೆ ಮೇಲೆ ಮರ ಉರುಳಿದ್ದರಿಂದ ಗೋಡೆ ಜಖಂಗೊಂಡಿದೆ. ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಒಂದು ಟಿಸಿ ಹಾಳಾಗಿದ್ದು, ಜನತಾ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ತಗ್ಗು ಪ್ರದೇಶ ಹೊಲಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆಲವು ಕಡೆಗಳಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಬಾರಿ ಗಾಳಿ ಬಿಸುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡ ಕಾರಣ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಕೆಲವೆಡೆ ಜೆಸ್ಕಾಂ ಸಿಬ್ಬಂದಿ ದುರಸ್ತಿ ಮಾಡಿದರು.

ಇನ್ನು ಮಳೆ-ಗಾಳಿಯಿಂದಾಗಿ 25 ಮನೆಗಳು ಬಿದ್ದಿದ್ದು, 25ಕ್ಕೂ ಹೆಚ್ಚು ಕುರಿಗಳು ಸಾವನಪ್ಪಿವೆ. ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ನೀಡುವ ಕೆಲಸ ಮಾಡಲಾಗುತ್ತಿದೆ. ಇನ್ನು ಮಳೆಹಾನಿ ಕುರಿತಾಗಿ ಸಮೀಕ್ಷೆಯೂ ನಡೆದಿದೆ ಎಂದು ತಹಶೀಲ್ದಾರ್‌ ಕವಿತಾ ಆರ್‌.ತಿಳಿಸಿದ್ದಾರೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.