ಡಿಇಸಿ ಮಾತ್ರೆ ಸೇವಿಸಿ ಆನೆಕಾಲು ರೋಗ ತಡೆಯಿರಿ


Team Udayavani, Sep 25, 2018, 3:01 PM IST

ray-1.jpg

ರಾಯಚೂರು: ಸಾರ್ವಜನಿಕರು ವಯಸ್ಸಿಗನುಗುಣವಾಗಿ ಊಟದ ನಂತರ ಕಡ್ಡಾಯವಾಗಿ ಡಿಇಸಿ ಮತ್ತು ಅಲ್ಬೆಂಡ್‌
ಜೋಲ್‌ ಮಾತ್ರೆ ಸೇವಿಸಿ ಆನೆಕಾಲು ರೋಗದಿಂದ ತಪ್ಪಿಸಿಕೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ವಿಜಯಾ ಕೆ. ಹೇಳಿದರು.

ನಗರದ ಸಿಯಾತಲಾಬ್‌ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆನೆಕಾಲು ರೋಗದ ಕುರಿತು ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮನೆ ಮನೆಗೆ ಭೇಟಿ ನೀಡುತ್ತಾರೆ. ಭೇಟಿ ನೀಡಿದ ಸಮಯದಲ್ಲಿ ಸಾರ್ವಜನಿಕರು ನಮ್ಮ ಇಲಾಖೆಯೊಂದಿಗೆ ಕೈ ಜೋಡಿಸಿ ಆನೆಕಾಲು ರೋಗದಿಂದ ತುತ್ತಾಗುವುದನ್ನು ತಪ್ಪಿಸಿಕೊಳ್ಳಿ ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಮಹ್ಮದ್‌ ಶಾಕೀರ್‌ ಮೊಯಿದ್ದೀನ್‌ ಮಾತನಾಡಿ, ಮಾತ್ರೆ ವಿತರಣೆ ಕಾರ್ಯಕ್ರಮದ
ರೂಪುರೇಷೆಗಳನ್ನು ವಿವರಿಸಿ, 2 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ತೀವ್ರತರವಾದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಇಸಿ ಮಾತ್ರೆಗಳನ್ನು ವಿತರಿಸಬಾರದು. ಆರೋಗ್ಯವಂತರಾಗಿರುವ 2ರಿಂದ 5 ವರ್ಷದವರಿಗೆ ಒಂದು ಮಾತ್ರೆ, 6ರಿಂದ 14 ವರ್ಷದವರಿಗೆ ಎರಡು ಮಾತ್ರೆ, ಹಾಗೂ 15 ವರ್ಷದಿಂದ ಮೇಲ್ಪಟ್ಟವರಿಗೆ ಮೂರು ಮಾತ್ರೆ ನೀಡಬೇಕು. ಇದರ ಜತೆಗೆ ಒಂದು ಅಲ್ಬೆಂಡ್‌ಜೋಲ್‌ ಮಾತ್ರೆ ಚೀಪಿಸಬೇಕೆಂದು ತಿಳಿಸಿದರು. 

ಕೀಟ ಜನ್ಯ ಶಾಸ್ತ್ರಜ್ಞೆ ರೇಖಾ ಮಾತನಾಡಿ, ಕಳೆದ 14 ಸುತ್ತುಗಳು ಮುಗಿದರೂ ಆನೆಕಾಲು ರೋಗದ ಪ್ರಕರಣಗಳು ಕಂಡುಬರುತ್ತಿವೆ. ಇದನ್ನು ತಡೆಗಟ್ಟಬೇಕಾದರೆ ಈ ಅಭಿಯಾನ ಯಶಸ್ವಿಯಾಗಬೇಕು ಎಂದರು. 

ತಾಲೂಕು ಹಿರಿಯ ಆರೋಗ್ಯ ಸಹಾಯಕ ರಂಗರಾವ್‌ ಕುಲಕರ್ಣಿ ಐಕೂರ್‌, ಸರೋಜಾ ಕೆ., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಮಲೇರಿಯಾ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ ಸೇರಿ ಇತರರಿದ್ದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.