ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ದಿ
Team Udayavani, May 16, 2022, 3:33 PM IST
ಮಾನ್ವಿ: ಆರ್ಯವೈಶ್ಯ ಸಮುದಾಯದವರು ವ್ಯಾಪಾರ ಹಾಗೂ ವ್ಯಾವಹಾರಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವ ಅಗತ್ಯವಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಶಿಕ್ಷಣಕ್ಕೆ ಅಗತ್ಯವಿರುವ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘ ತಾಲೂಕು ಅಧ್ಯಕ್ಷ ಆರ್.ಮುತ್ತುರಾಜ ಶೆಟ್ಟಿ ತಿಳಿಸಿದರು.
ಪಟ್ಟಣದ ವಾಸವಿ ಶ್ರೀ ನಗರೇಶ್ವರ ದೇವಸ್ಥಾನದ ಆವರಣದಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಶ್ರೀ ವಾಸವಿ ಜಯಂತಿ ಅಂಗವಾಗಿ ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘ ತಾಲೂಕು ಘಟಕ ವತಿಯಿಂದ ಉನ್ನತ ಶಿಕ್ಷಣದಲ್ಲಿ ಬಂಗಾರದ ಪದಕ ಪಡೆದ ಪಟ್ಟಣದ ಸುಪ್ರಿಯಾ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು
ಕರ್ನಾಟಕ ಆರ್ಯವೈಶ್ಯ ಮಹಾಸಭಾ 2022 ನೇ ಸಾಲಿಗೆ ನಡೆದ ವಾರ್ಷಿಕ ಚುನಾವಣೆಯಲ್ಲಿ ಜಿಲ್ಲೆಯಿಂದ ಆವಿರೋಧವಾಗಿ ಆಯ್ಕೆಯಾದ ಆರ್.ಮುತ್ತುರಾಜ ಶೆಟ್ಟಿ ಹಾಗೂ ರಾಯಚೂರಿನ ಕುಂಟ್ನಾಳ್ ವೆಂಕಟೇಶ, ಬಿ.ಜಗದೀಶ ಗುಪ್ತಾ, ದೇವನಪಲ್ಲಿ ವಾಸುದೇವ, ಸಿ.ಗಿರಿಧರ ತಲಮಾರಿ, ಸುರುಪುರ ರಾಘವೇಂದ್ರ ಮುದಗಲ್, ಇ.ವೀರಭದ್ರ, ಕೆ.ಭೀಮಾಶಂಕರ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ