ನೀತಿಸಂಹಿತೆ ಜಾರಿ: ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರು ಹತ್ತಿದ ಮೂವರು ಸಚಿವರು
Team Udayavani, Nov 30, 2020, 1:57 PM IST
ರಾಯಚೂರು: ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಮೂವರು ಸಚಿವರು ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನಗಳಲ್ಲಿ ತೆರಳಿದರು.
ಮಸ್ಕಿ ಪಟ್ಟಣದಲ್ಲಿ ಬಿಜೆಪಿ ಗ್ರಾಮ ಸ್ವರಾಜ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಬಿ.ಶ್ರೀರಾಮುಲು, ಆನಂದ್ ಸಿಂಗ್ ಆಗಮಿಸಿದ್ದರು.
ಇದನ್ನೂ ಓದಿ:ಶೀಘ್ರದಲ್ಲೇ ಸಂಪುಟ ವಿಸ್ತರಣೆ; ಕಾನೂನಾತ್ಮಕವಾಗಿ ಲಿಂಗಾಯತ ಓಬಿಸಿ ಸೇರ್ಪಡೆ: ಕಾರಜೋಳ
ಮಸ್ಕಿಯ ಭ್ರಮರಾಂಬಾ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿಗೆ ಸಚಿವ ಶ್ರೀರಾಮುಲು ಒಂದು ಖಾಸಗಿ ವಾಹನದಲ್ಲಿ ಬಂದರೆ, ಲಕ್ಷ್ಮಣ ಸವದಿ ಮತ್ತು ಆನಂದ ಸಿಂಗ್ ಮತ್ತೊಂದು ಖಾಸಗಿ ವಾಹನದಲ್ಲಿ ವೇದಿಕೆಗೆ ಆಗಮಿಸಿದರು.
ಇದನ್ನೂ ಓದಿ: ಗ್ರಾ.ಪಂ ಚುನಾವಣೆಗೆ ದಿನ ನಿಗದಿ:ಯಾವ ತಾಲೂಕಿನಲ್ಲಿ ಯಾವಾಗ ಚುನಾವಣೆ?ಇಲ್ಲಿದೆ ಸಂಪೂರ್ಣ ಪಟ್ಟಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ
ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್
ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ