Manvi: ಜೆಸಿಬಿ ಸಾಗಿಸುವಾಗ ವಿದ್ಯುತ್ ಸ್ಪರ್ಶ: ಚಾಲಕ ಸಾವು
Team Udayavani, Feb 15, 2024, 1:25 PM IST
ಮಾನ್ವಿ (ರಾಯಚೂರು): ತಾಲೂಕಿನ ಯಡಿವಾಳ ಕ್ರಾಸ್ ಬಳಿ ಲಾರಿಯ ಮೇಲೆ ಜೆಸಿಬಿ ಸಾಗಿಸುವಾಗ 11 ಕೆ.ವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಶಾಕ್ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ ಜಾರ್ಖಂಡ್ ಮೂಲದ ಅಜಯ್ ಮೃತಪಟ್ಟಿದ್ದಾನೆ. ವಿದ್ಯುತ್ ಶಾಕ್ ನಿಂದ ಬೆಂಕಿ ಹೊತ್ತಿಕೊಂಡು ಲಾರಿಯ ಟೈರ್ ಸುಟ್ಟು ಹೋಗಿವೆ.
ಘಟನೆ ಸ್ಥಳದಲ್ಲಿ ಸುತ್ತಮುತ್ತಲಿದ್ದ ರೈತರು ಕೂಡಲೇ ಅಗ್ನಿಶಾಮಕ ಇಲಾಖೆಗೆ ಮತ್ತು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ